1:21 PM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಕಾಫಿನಾಡ ಬಯಲು ಸೀಮೆಯಲ್ಲಿ ಭಾರಿ ಮಳೆ ಅಬ್ಬರ: ತರೀಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಅಡಿ ನೀರು; ವಾಹನ ಸಂಚಾರಕ್ಕೆ ತೊಂದರೆ

17/05/2022, 07:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಬಯಲು ಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು,ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.

ತರೀಕೆರೆ  ಪಟ್ಟಣದ ರಸ್ತೆಗಳು ನೀರಿನಿಂದ ಮುಳುಗಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 2 ಅಡಿಗಳಷ್ಟು ಮಳೆ ನೀರು ನಿಂತಿವೆ.

ಸಾರ್ವಜನಿಕರು ಹಾಗೂ ವಾಹನ ಸವಾರ ಇದರಿಂದ ಸಂಕಷ್ಟ ಎದುರಿಸುವಂತಾಗಿದೆ.


ತರೀಕೆರೆಯ ಬಿ.ಹೆಚ್.ರಸ್ತೆ ಸಂಪೂರ್ಣ ನೀರಿನಿಂದ ಜಲಾವೃತವಾಗಿದೆ. ಶಿವಮೊಗ್ಗ – ಬೆಂಗಳೂರು ಮಾರ್ಗದ ರಾ.ಹೆ. 206 ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು