2:11 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಜೂ.9ರಿಂದ ರಾಜ್ಯಾದ್ಯಂತ ‘ಪಿಯು ಕಾಲೇಜು’ ಆರಂಭ:  ಮೇ 20ರಿಂದ ಪ್ರಥಮ ಪಿಯು ದಾಖಲಾತಿ

19/05/2022, 08:31

ಬೆಂಗಳೂರು(reporterkarnataka.com): 2022-23ನೇ ಸಾಲಿನ ಪಿಯು ಕಾಲೇಜುಗಳನ್ನು ಜೂನ್ 9ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಮೇ 20ರಿಂದ ಪ್ರಥಮ ಪಿಯು ದಾಖಲಾತಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂನ್ 1ರಿಂದ ದ್ವಿತೀಯ ಪಿಯು ಪ್ರಕ್ರಿಯೆ ಆರಂಭಿಸುವಂತೆ ಪಿಯು ಬೋರ್ಡ್  ತಿಳಿಸಿದೆ.

ಈ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಪ್ರಕಟಿಸಿರುವಂತ ಪಿಯು ಬೋರ್ಡ್, 2022-23ನೇ ಸಾಲಿನ ಶೈಕ್ಷಣಿಕ ಅವಧಿ ಜೂನ್ 9 ರಿಂದ ಆರಂಭಗೊಂಡು ಸೆಪ್ಟೆಂಬರ್ 30ರವರೆಗೆ ನಡೆಸುವಂತೆ ತಿಳಿಸಿದೆ.

ಇನ್ನೂ 2ನೇ ಅವಧಿ ಅಕ್ಟೋಬರ್ 13ರಿಂದ ಮಾರ್ಚ್ 31, 2023ರವರೆಗೆ ನಡೆಸಲು ನಿಗದಿ ಪಡಿಸಲಾಗಿದೆ. ಅಲ್ಲದೇ ಜೂನ್.30ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.ಪ್ರಥಮ ಪಿಯುಸಿಗೆ ದಂಡ ಶುಲ್ಕವಿಲ್ಲದೇ ಜೂನ್.15 ಕೊನೆಯ ದಿನವಾಗಿದೆ. ಜೂನ್.1 ರಿಂದ 15ರವರೆಗೆ ದ್ವಿತೀಯ ಪಿಯು ದಾಖಲಾತಿಗೆ ಅವಕಾಶ ನೀಡಲಾಗಿದೆ. ಜೂನ್ 30 ದಂಡ ಶುಲ್ಕದೊಂದಿಗೆ ದಾಖಲಾಗಲು ಕೊನೆಯ ದಿನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು