2:28 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್

31/05/2022, 14:00

ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು.



ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಳೆ ನೀರು ಕೊಯ್ಲು ಅವಶ್ಯ ಎಂದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಂಗು ಗುಂಡಿಗಳ ನಿರ್ಮಾಣ ಸಾಮಾಜಿಕ ಜವಾಬ್ದಾರಿಯಾಗಿದ್ದು, ಯುವ ಪೀಳಿಗೆ ನೀರಿನ ಪ್ರಾಮುಖ್ಯತೆ ಅರಿಯುವುದು ಅಗತ್ಯ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ ಲ್. ಗಂಗಾಧರ್ ಮಾತನಾಡಿ ಮಳೆ ಕೊಯ್ಲು ಮಾಡುದರಿಂದ ನೀರಿನ ಉಳಿತಾಯ ಮಾತ್ರವಲ್ಲ, ಅಂತರ್ಜಾಲ ಮಟ್ಟ ಹಾಗೂ ನೀರಿನ ಒರತೆ ಹೆಚ್ಚುತ್ತದೆ.ಎಂದು ಹೇಳಿದರು.

ಉದಯವಾಣಿ ಮಂಗಳೂರು ವಿಭಾಗದ ಜಾಹೀರಾತು ಮುಖ್ಯಸ್ಥ ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.

ಮಂಗಳೂರು ಸುದ್ಧಿ ವಿಭಾಗದ ಮುಖ್ಯಸ್ಥ ವೇಣು ವಿನೋದ್, ವರದಿಗಾರರಾದ ದಿನೇಶ್ ಇರಾ, ಸಂತೋಷ್ ಕುಮಾರ್, ಕೇಶವ ಕುಂದರ್, ನವೀನ್ ಭಟ್ ಇಲಂತಿಳ,ಛಾಯಾ ಗ್ರಾಹಕ ಸತೀಶ್ ಇರಾ ಪಾಲ್ಗೊಂಡಿದ್ದರು.



ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 100 ಸ್ವಯಂ ಸೇವಕರು ಭಾಗವಹಿಸಿ, ಮಳೆ ನೀರಿನ ಕೊಯ್ಲು ಅಗತ್ಯತೆಯ ಬಗ್ಗೆ ಅರಿತು ಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು