9:26 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮೂಡಿಗೆರೆ: ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಕಾಮುಕನ  ಬಂಧನ

08/06/2022, 07:35

ಮೂಡಿಗೆರೆ(reporterkarnataka.com): ಕಾಲೇಜಿಗೆ ಹೋಗಿ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಗೆ ಅದೇ ಊರಿನ ಪಕ್ಕದ ಗ್ರಾಮಸ್ಥ ಅತ್ಯಾಚಾರ ಮಾಡಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ವಿದ್ಯಾರ್ಥಿನಿ ಕಾಲೇಜಿನಿಂದ ಕ್ಲಾಸ್ ಮುಗಿಸಿ ಮನೆಗೆ  ಬರುವ ಸಮಯದಲ್ಲಿ ಊರಿನ ಪಕ್ಕದ ಗ್ರಾಮದ ಆರೋಪಿ  ದೇವರಾಜ್ ಹಂತೂರು ಎಂಬುವನು ನಿನ್ನನ್ನು ಊರಿಗೆ ಬಿಟ್ಟು ಹೋಗುತ್ತೇನೆಂದು  ಹೇಳಿ, ಬೈಕ್ ನಲ್ಲಿ ಕುಳಿತ ಬಳಿಕ ಅವಾಚ್ಯ ವರ್ತನೆ ಮಾಡಿದ್ದಾನೆಂದು  ಯುವತಿ ಆರೋಪಿಸಿದ್ದಾಳೆ.

ಈ ವರ್ತನೆಯನ್ನು ಕಂಡು ಆಕೆಯು  ಬೈಕಿನಿಂದ  ಇಳಿಯಲು ಪ್ರಯತ್ನಿಸಿದಾಗ  ಮೈಮೇಲೆ  ಕೈ ಹಾಕಿ ಬಲಾತ್ಕಾರ ನಡೆಸಲು ಯತ್ನಿಸಿದ್ದಾನೆ. ಈ ವಿಷಯ ಯಾರಿಗಾದರೂ ಹೇಳಿದ್ದಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಯುವತಿಯು  ಠಾಣೆಯಲ್ಲಿ  ದೂರು ದಾಖಲು ಮಾಡಿದ್ದಾಳೆ. ಘಟನಾ ಸಂಬಂಧ ಆರೋಪಿಯನ್ನು ಬಂಧಿಸಿರುವ ಗೋಣಿಬೀಡು ಪಿ.ಎಸ್.ಐ ಧನಂಜಯ್ ಹಾಗೂ  ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು