6:32 AM Saturday27 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡ್ರಗ್ಸ್  ಜಾಗೃತಿಗಾಗಿ 15 ಕಿಮೀ ಓಡಿದ  ಹೈಕೋರ್ಟ್ ನ್ಯಾಯವಾದಿ ಮೋಹನ್ ಕುಮಾರ್ ದಾನಪ್ಪ

26/06/2022, 21:48

ಶಿವಮೊಗ್ಗ(reporterkarnataka.com): ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಸರಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಅವರು ಶಿವಮೊಗ್ಗ ನಗರದಲ್ಲಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿದರು.


ವಿನೋಬಾ ನಗರ ಪೊಲೀಸ್ ಚೌಕಿಯಿಂದ- ಉಷಾ ನರ್ಸಿಂಗ್ ಹೋಂ- ನೆಹರೂ ಕ್ರೀಡಾಂಗಣ- ಮಹಾವೀರ ವೃತ್ತ- ಕೆಇಬಿ ವೃತ್ತ-ಸಂಗೊಳ್ಳಿ ರಾಯಣ್ಣ ವೃತ್ತ- ಶಂಕರ್ ಮಠ ವೃತ್ತ- ಬಿ ಹೆಚ್ ರಸ್ತೆ- ಶಿವಪ್ಪ ವೃತ್ತ- ಅಮೀರ್ ಅಮ ವೃತ್ತ- ಕೆ ಎಸ್ ಆರ್ ಟಿಸಿ ಬಸ್ ಸ್ಟಾಂಡ್- ಎಸ್ಪಿ ಕಚೇರಿ- ಮೆಗ್ಗಾನ್ ಆಸ್ಪತ್ರೆ- ಮಾನಸ ನರ್ಸಿಂಗ್ ಹೋಂ- ಜೈಲ್ ರೋಡ್- ಗೋಪಿ ವೃತ್ತ- ಗಾಂಧಿ ಪಾರ್ಕ್-ಎಪಿಎಂಸಿ- ಅಲ್ಕೊಳ ವೃತ್ತ- ಕಾಶೀಪುರವರೆಗೂ ಮ್ಯಾರಥಾನ್ ನಡೆಸಿದರು ನಂತರ “ರಾಜ್ಯದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವ್ಯಾಪಕವಾಗಿರುವ ಡ್ರಗ್ಸ್ ದೇಹಕ್ಕೆ, ಆರೋಗ್ಯಕ್ಕೆ ಮಾರಕ ದೇಶವನ್ನೇ ಡ್ರಗ್ಸ್ ನಿಂದ ನಿರ್ಮೂಲನೆ ಮಾಡಬೇಕೆಂದು ಹೇಳುವುದಕ್ಕಿಂತ ತಮ್ಮ ತಮ್ಮ ಕುಟುಂಬದ ಸದಸ್ಯರ ಮೇಲೆ ನಿಗಾ ವಹಿಸುವಂತೆ” ಕರೆ ನೀಡಿದರು, 

ಜಾಗೃತಿ ಓಟದ ಸಂಪೂರ್ಣ ಯಶಸ್ಸನ್ನು ಸುಪ್ರೀಂ ಕೋರ್ಟಿನ ಎಎಸ್ಜಿ ಕೆ.ಎಂ.ನಟರಾಜ್ ಅವರಿಗೆ ಸಮರ್ಪಿಸಿದರು!

ಇತ್ತೀಚಿನ ಸುದ್ದಿ

ಜಾಹೀರಾತು