2:13 AM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಮೂಡುಬಿದರೆ: ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮ ಪೂರ್ವಭಾವಿ ಸಭೆ 

27/06/2022, 23:20

ಮೂಡುಬಿದರೆ(reporterkarnataka.com): ಆಷಾಢ ಮಾಸದಲ್ಲಿ ನಡೆಯುವ “ಏಳದೆ  ಮಂದಾರ ರಾಮಾಯಣ” ತುಳು ಮಂದಾರ ರಾಮಾಯಣ ವಾಚನ ಮತ್ತು ವ್ಯಾಖ್ಯಾನ ಸಪ್ತಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಮೂಡುಬಿದರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಮಠದ ಆವರಣದಲ್ಲಿ ನಡೆಯಿತು.

ಈ ವರ್ಷದ “ಏಳದೆ  ಮಂದಾರ ರಾಮಾಯಣ” ವಾಚನ-ವ್ಯಾಖ್ಯಾನದ ರೂಪರೇಷೆಗಳು, ಕಲಾವಿದರು, ಸಭಾಂಗಣ, ದಿನಾಂಕ ಇವುಗಳ ಬಗ್ಗೆ ಚರ್ಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಡಾ.ರಾಜೇಶ್ ಆಳ್ವ, ಮಾಧವ ಭಂಡಾರಿ, ಭಾಸ್ಕರ ಕಾಸರಗೋಡು, ಸದಾನಂದ ನಾರಾವಿ, ಡಾ. ಪ್ರಭಾತ್, ಚಂದ್ರಹಾಸ್ ದೇವಾಡಿಗ, ವೇಣುಗೋಪಾಲ್ ಶೆಟ್ಟಿ, ಪ್ರಮೋದ್ ಸಪ್ರೆ, ಪದ್ಮಶ್ರೀ ಭಟ್ ನಿಡ್ಡೊಡಿ, ಅಭಿಷೇಕ್ ಶೆಟ್ಟಿ ಐಕಳ, ಮಂದಾರ ರಾಜೇಶ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು