2:46 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಬೇಡ ಜಂಗಮ ಸತ್ಯಪ್ರತಿಪಾದನೆ ಹೋರಾಟಕ್ಕೆ ಬೆಂಬಲ:  ಮಸ್ಕಿ ಸೇವಾ ಸಮಿತಿ

28/06/2022, 14:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಬೇಡಜಂಗಮ ಸತ್ಯ ಪ್ರತಿಪಾದನಾ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.

ಮಸ್ಕಿ ಸಮಾಜದ ಹಿರಿಯರಾದ ಮತ್ತು ಪೂಜ್ಯರ ಮಠಾಧೀಶರ ಶಿವಶರಣರ ಅಮೃತಹಸ್ತದಿಂದ ಹೋರಾಟಗಾರರು ಹಾಗೂ ಸಮಾಜ ವಕ್ತಾರರಾದ ಶ್ರೀ ಬಿಡಿ ಹಿರೇಮಠ ಅವರ ನೇತೃತ್ವದಲ್ಲಿ ಜೂನ್ 
30ರಂದು ನಡೆಯುವ ಹೋರಾಟಕ್ಕೆ ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಮಿತಿ ವತಿಯಿಂದ ಬೆಂಬಲ ಸಹಕಾರ ಘೋಷಿಸಲಾಗಿದೆ.

ಸಮಾಜದ ಏಳಿಗೆಗಾಗಿ ನಡೆಯುವ ಹೋರಾಟದ ಕಾರ್ಯಕ್ರಮದಲ್ಲಿ ಮಠಾಧೀಶರ ಶಿವಶರಣರು ಹಾಗೂ ಸಮಾಜ ವಕ್ತಾರರಾದ  ಬಿಡಿ ಹಿರೇಮಠ,ನಾಡಿನ ಮಠಾಧೀಶರು, ಶರಣರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಮಾಜದ ಸಚಿವರು, ಶಾಸಕರ ಹಾಗೂ ಮುಖ್ಯಮಂತ್ರಿಗಳ ಸಹಕಾರವೂ ಬೇಕು.

 ಎಲ್ಲರೂ ಕೈ ಜೋಡಿಸಿದಾಗ ಕಾರ್ಯಕ್ರಮ ಯಶಸ್ವಿಗೊಳುತ್ತದೆ ಎಂದು ಮಸ್ಕಿ ಜಂಗಮ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸೊಪ್ಪಿಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು