9:23 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಸ್ವಯಂ ಪ್ರೇರಿತ ಬಂದ್, ವಾರದ ಸಂತೆ ರದ್ದು

01/07/2022, 13:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜಸ್ಥಾನದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಮೂಡಿಗೆರೆ ಪಟ್ಟಣದಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಆಚರಿಸಲಾಯಿತು.

ಮೂಡಿಗೆರೆ ಪಟ್ಟಣದಲ್ಲಿ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತರಾಗಿ ಬೆಳೆಗ್ಗೆ 6 ರಿಂದಾ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ಬೆಂಬಲ ನೀಡಿವೆ.


ಶುಕ್ರವಾರದ ಸಂತೆ ಕೂಡ ರದ್ದಾಗಿದೆ. ಆಸ್ಪತ್ರೆ, ಬ್ಯಾಂಕ್ , ಇನ್ನಿತರ ಸರಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತಿದೆ. ಸರಕಾರಿ ಬಸ್ಸುಗಳು, ವಾಹನಗಳು ಚಲಿಸುತ್ತಿವೆ. ಹಳ್ಳಿಗರಿಗೆ ಬಂದ್ ಮಾಹಿತಿ ಸಿಗದ ಕಾರಣ ಸಂತೆ, ಮತ್ತು ಅಂಗಡಿಗಳು ಮುಚ್ಚಿದ ಕಾರಣ ನಿರಾಸೆಯಿಂದ ವಾಪಾಸ್ ತೆರಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು