7:42 AM Saturday27 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್ ಆರಂಭ: ನೂತನ ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

03/07/2022, 20:20

ಮಂಗಳೂರು(reporterkarnataka.com):ಮಂಗಳೂರಿನಲ್ಲಿ‌ ನೂತನವಾಗಿ “ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)” ಆರಂಭಗೊಂಡಿದ್ದು, ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ. 

ನಗರದ ಕೆಪಿಟಿ‌ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ “ಅನಘಾಸ್ ಸ್ಕೇಟಿಂಗ್ ಅಕಾಡೆಮಿ”ಯಲ್ಲಿ ಇತ್ತೀಚೆಗೆ ನಡೆದ ಕ್ಲಬ್ ನ ಮಹಾಸಭೆಯಲ್ಲಿ‌ ನೂತನ‌ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಸರ್ವಾನುಮತದಿಂದ ಡಾ.ರಾಜೇಶ್ ಹುಕ್ಕೇರಿ ಅವರನ್ನು ಸ್ಥಾಪಕ‌ ಅಧ್ಯಕ್ಷ ರಾಗಿ ಆಯ್ಕೆ‌‌ ಮಾಡಲಾಗಿದೆ. ಕ್ಲಬ್ ನ ಉಪಾಧ್ಯಕ್ಷರಾಗಿ ಲಕ್ಷ್ಮೀಶ್ ಭಂಡಾರಿ, ಪ್ರಧಾನ‌ ಕಾರ್ಯದರ್ಶಿಯಾಗಿ‌ ಸುಖ್ ಪಾಲ್ ಪೊಳಲಿ, ಜತೆ ಕಾರ್ಯದರ್ಶಿಯಾಗಿ ಅಖಿಲ್ ಆರ್.ಉಚ್ಚಿಲ್, ಖಜಾಂಚಿಯಾಗಿ ಡಾ.ಅನಿತಾ ರಾಜೇಶ್ ಹಾಗೂ ಸಮಿತಿ‌ ಸದಸ್ಯರಾಗಿ ಯತೀಶ್ ಬೈಕಂಪಾಡಿ, ರವೀಂದ್ರನಾಥ್ ಉಚ್ಚಿಲ್, ರಾಜೇಶ್ ನಾಯರ್, ಡಾ.ಅಕ್ಷತಾ ಚರಣ್ ಆಳ್ವ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು