10:23 AM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು