10:32 PM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಚಿನ್ನದ ಬೆಲೆ ಏರಿಕೆ; ಬೆಳ್ಳಿ ಇಳಿಕೆ: ಮಂಗಳೂರು ಸಹಿತ ಯಾವ ನಗರಗಳಲ್ಲಿ ಎಷ್ಟೆಷ್ಟು ಬೆಲೆ?: ಮುಂದಕ್ಕೆ ಓದಿ  

13/08/2022, 21:34

ಹೊಸದಿಲ್ಲಿ(reporterkarnataka.com): ಕಳೆದ 2 ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಬೆಳಗ್ಗೆ 10 ಗ್ರಾಂಗೆ 440 ರೂ.ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಮಾತ್ರ 400 ರೂ.ಇಳಿಕೆಯಾಗಿದೆ.

ಇಂದು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 400 ರೂ. ಹೆಚ್ಚಳವಾಗಿ 47,750 ರೂ. ಇದ್ದು, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 440 ರಣು. ಏರಿಕೆಯಾಗಿ 52,090 ರೂ. ಆಗಿದ್ದು,1 ಕೆಜಿ ಬೆಳ್ಳಿ ಬೆಲೆ 400 ರೂ.ಕಡಿಮೆಯಾಗಿ 58,500 ರೂ. ದಾಖಲಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 400 ರೂ. ಏರಿಕೆಯಾಗಿ 47,800 ರೂ. ಆಗಿದ್ದು, ಮಂಗಳೂರು, ಮೈಸೂರು- 47,800 ರೂ. ಇದೆ. ಬೆಳ್ಳಿ ಕೆಜಿ ಮೇಲೆ 58,500 ರೂ ಆಗಿದೆ. ಇನ್ನು,ಚೆನ್ನೈ- 48,900 ರೂ. ಮುಂಬೈ, ಕೊಲ್ಕತ್ತಾ, ಹೈದರಾಬಾದ್- 47,750 ರೂ, ದೆಹಲಿ- 47,900 ರೂ, 47,750 ರೂ. ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು