12:19 PM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಮೊಬೈಲ್ ಸಂಭಾಷಣೆ ವೇಳೆ ಜಗಳ: ಮದುವೆ  ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಆತ್ಮಹತ್ಯೆ

13/08/2022, 18:58

ರಾಯಚೂರು(reporterkarnataka.com): ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಜೋಡಿಯೊಂದು ಕ್ಷುಲ್ಲಕ ಕಾರಣಕ್ಕೆ‌ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಯಚೂರಿನಲ್ಲಿ‌ ನಡೆದಿದೆ‌.

ಆತ್ಮಹತ್ಯೆಗೆ ಶರಣಾದವರನ್ನು ಸಿಂಗನೋಡಿ‌ ಗ್ರಾಮದ ಸರಸ್ವತಿ(21) ಹಾಗೂ ಮಂಡಲಗೇರಾ ಗ್ರಾಮದ ವಿನೋದ(24)ಎಂದು ಗುರುತಿಸಲಾಗಿದೆ.

ವಿನೋದ್​​​ ಮತ್ತು ಸರಸ್ವತಿ ಅವರ ಮನೆಯವರೆಲ್ಲ ಸೇರಿ ವಿವಾಹ
ನಿಶ್ಚಿತಾರ್ಥ ಮಾಡಿದ್ದರು. ಬಳಿಕ ಮದುವೆಗೆ ಸಿದ್ಧವಾಗಿದ್ದ ಜೋಡಿ ಮೊಬೈಲ್​ನಲ್ಲಿ ದಿನಾ ಪರಸ್ಪರ ಮಾತನಾಡುತ್ತಿದ್ದರು. ಹಾಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಜಗಳವಾಡಿಕೊಂಡಿದ್ದರು. ಇದರಿಂದ ಮನನೊಂದು ಯುವತಿ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಷಯ ತಿಳಿದ ಯುವಕ ವಿನೋದ್ ಕೂಡ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು