ಇತ್ತೀಚಿನ ಸುದ್ದಿ
ಮಡಿಕೇರಿ ದಸರಾ ಜನೋತ್ಸವಕ್ಕೆ ರಾಜ್ಯ ಸರಕಾರದಿಂದ 1 ಕೋಟಿ ಮಂಜೂರು
18/08/2022, 10:31
ಮಡಿಕೇರಿ(reporterkarnataka.com):
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಡಿಕೇರಿ ದಸರಾಕ್ಕೆ 1 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.
ಶಾಸಕ ಅಪ್ಪಚ್ಚು ರಂಜನ್ ಮನವಿ ಹಿನ್ನಲೆ ಅನುದಾನ ಬಿಡುಗಡೆ ಮಾಡಲಾಗಿದೆ.
ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ. ಎಸ್. ರಮೇಶ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಈ ಬಾರಿ ವಿಜೃಂಭಣೆಯ ದಸರಾ ಹಬ್ಬಕ್ಕೆ ಯೋಜನೆ ರೂಪಿಸಲಾಗಿದೆ.