9:46 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ನಿಂದ  ಸದ್ಭಾವನಾ ದಿನಾಚರಣೆ

21/08/2022, 07:58

ಮಂಗಳೂರು(reporterkarnataka.com):  “ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.


ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

“ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮದೇಶವು ವೈವಿಧ್ಯಮಯವಾದ ಭಾಷೆ, ಧರ್ಮ, ಜಾತಿ, ಸಂಸ್ಕೃತಿಗಳನ್ನೊಳಗೊಂಡಿದ್ದು ಶಾಂತಿ ಸೌಹಾರ್ದದಿಂದ ಬಾಳಲು ಜನರಲ್ಲಿ ಸದ್ಭಾವನೆ ಇರಬೇಕಾದ್ದು ಅಗತ್ಯ. ಈ ನಿಟ್ಟಿನಲ್ಲಿ ಬಹುರೂಪಿ ಭಾರತವನ್ನು ಬಲಗೊಳಿಸಲು ಇಂತಹ ಸದ್ಭಾವನಾ ದಿನಾಚರಣೆಗಳು ಸಹಕಾರಿಯಾಗುವುದಲ್ಲದೆ ಭಾರತವನ್ನು ಸದೃಢಗೊಳಿಸಿ ಮುಂದಿನ ದಿನಗಳಲ್ಲಿ ವಿಶ್ವ ಗುರುವನ್ನಾಗಿಸಲು ಸಾಧ್ಯ” ಎಂದು ಕೆನರಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ.ಗಣೇಶ್ ಶೆಟ್ಟಿ ಹೇಳಿದರು.

ಅವರು ಕಾಲೇಜಿನ ರಾ.ಸೇ.ಯೋ.ಘಟಕಗಳು ಹಮ್ಮಿಕೊಂಡ ಸದ್ಭಾವನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ರಾ.ಸೇ.ಯೋ.ಅಧಿಕಾರಿ ಸೀಮಾ ಪ್ರಭು ಸದ್ಭಾವನಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಇನ್ನೋರ್ವ ರಾ.ಸೇ.ಯೋ.ಅಧಿಕಾರಿ ವಾಣಿ ಯು.ಎಸ್.

ಸ್ವಾಗತಿಸಿದರು. ಸ್ವಯಂಸೇವಕಿ ರಶ್ಮಿ ವಂದಿಸಿದರು. ಸ್ವಯಂಸೇವಕ ಪರಶುರಾಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು