12:17 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ; 45.50 ಲಕ್ಷ ಮೌಲ್ಯದ ಬಂಗಾರದ ಪೌಡರ್ ವಶ

23/08/2022, 15:57

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com): ದುಬೈ ನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿದ್ದ ಪ್ರಯಾಣಿಕನಲ್ಲಿ  45,83,160 ಮೌಲ್ಯದ ಚಿನ್ನ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.

ಆರೋಪಿಯು ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಸಾಗಾಟ ನಡೆಸುತ್ತಿರುವ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಈತ ಸಿಕ್ಕಿ ಬಿದ್ದಿದ್ದಾನೆ. ಬಂಟ್ವಾಳ ಮೂಲದ ಪ್ರಯಾಣಿಕ ದುಬೈ ನಿಂದ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್ ಗಳಲ್ಲಿಟ್ಟು ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು