4:54 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಚಾರ ಗ್ರಾಪಂ ಕಚೇರಿಯಲ್ಲಿ ಭಾರೀ ಅಗ್ನಿ ದುರಂತ: ಲಕ್ಷಾಂತರ ನಷ್ಟ; ಕಂದಾಯ ದಾಖಲೆ ಭಸ್ಮ

20/09/2022, 23:03

ಕಾರ್ಕಳ(reporterkarnataka.com): ಹೆಬ್ರಿ ತಾಲೂಕಿನ ಚಾರ ಗ್ರಾಪಂ ಕಟ್ಟಡದಲ್ಲಿ ಸೋಮವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿ  ಪೀಠೋಪಕಾರಣಗಳು ಕಂಪ್ಯೂಟರ್ ಗಳು  ಕಂದಾಯ ದಾಖಲೆಗಳು ಸೇರಿದಂತೆ ಎಲ್ಲವು ಸಂಪೂರ್ಣ ಅಗ್ನಿ ಅಹುತಿಯಾಗಿದೆ.


ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಕ್ಕೆ ಕಾರಣವೆಂದು ಹೇಳಲಾಗಿದೆ ಸೋಮವಾರ ರಾತ್ರಿ 1 ಗಂಟೆ ಸಮಯದಲ್ಲಿ ಪಂಚಾಯತ್ ಕಟ್ಟಡದಿಂದ ಹೊಗೆ ಕಾಣಿಸಿಕೊಂಡಿದ್ದನ್ನು ಸ್ಥಳೀಯರು ಗಮನಿಸಿದ್ದಾರೆ ಎನ್ನಲಾಗಿದೆ. 

ಸುಟ್ಟು ಹೋದ ದಾಖಲೆ ಗಳಿಗೆ ಹೊಣೆ ಯಾರು?:

ಕಂದಾಯ ದಾಖಲೆಗಳು ಸುಟ್ಟು ಹೋಗಿದ್ದ ಕಾರಣ ಸ್ಥಳೀಯರು ಚಿಂತಾಕ್ರಾಂತರಾಗಿದ್ದಾರೆ . ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು