6:57 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ನಾಪತ್ತೆ

22/09/2022, 21:48

ಬ್ರಹ್ಮಾವರ(reporterkarnataka.com): ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕೋಡಿಕನ್ಯಾನ ನಿವಾಸಿ ಉದಯ ಕಾಂಚನ್ (43) ಎಂಬ ವ್ಯಕ್ತಿಯು ಸೆಪ್ಟಂಬರ್ 17 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

 6 ಅಡಿ ಎತ್ತರ, ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತ ಕಚೇರಿ ಮೊ.ನಂ: 9480805432, ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, 9480805454 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಬ್ರಹ್ಮಾವರ  ತಾಲೂಕು ಉಪ್ಪೂರು ಗ್ರಾಮದ ಕೆ.ಜಿ ರೋಡ್ ನಿವಾಸಿ ಸುಂದರ ಆಚಾರ್ಯ (67) ಎಂಬ ವ್ಯಕ್ತಿಯು ಆಗಸ್ಟ್ 5 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

 6 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ, ತುಳು, ಮರಾಠಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ನಂ: 0820-2526444, ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2561966, ಬ್ರಹ್ಮಾವರ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08250-2561044 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು