5:54 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮ: ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ

23/09/2022, 21:20

ರಾಹುಲ್ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮವ ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಂತರ ಜರುಗಿತು.

ಈ ಕಾರ್ಯಕ್ರಮದಲ್ಲಿ ಸರ್ವ ಸದಸ್ಯರು ಆಡಳಿತ ಮಂಡಳಿಯೂ ಭಾಗವಹಿಸಿತ್ತು ಶೇರುದಾರರು ಕೇಳಿದ ಪ್ರಶ್ನೆಗಳಿಗೆ ಉತ್ತಮ ರಿತಿಯಲ್ಲಿ ಬೆಂಬಲ ನೀಡಿತು.

ಇದೆ ವೇಳೆ ಮಾತನಾಡಿದ ಕಾರ್ಖಾನೆ ಅಧ್ಯಕ್ಷರಾದ ಪರಪ್ಪ ಸವದಿ, ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಕಾರ್ಖಾನೆಯೂ ಲಾಭದಾಯಕದಿಂದ ಕೂಡಿದ್ದು ಅದಕ್ಕೆಲ್ಲ ನಮ್ಮ ಕಾರ್ಖಾನೆಗೆ ಕಬ್ಬು ಕಳಿಸಿದ ರೈತರೇ ಕಾರಣ ಎಲ್ಲ ರೈತರಿಗೂ ಧನ್ಯವಾದ ತಿಳಿಸಿದರು ಮುಂಬರುವ ದಿನಗಳಲ್ಲಿ ಹಾಕಿರುವ ಎರಡು ನೂರು ರೂಪಾಯಿಗಳನ್ನು ಹಂತ ಹಂತವಾಗಿ ನೀಡಲಾಗುವುದು ನಮ್ಮ ಕಾರ್ಖಾನೆಯು ಮುಂಬರುವ ದಿನಗಳಲ್ಲಿ ಉತ್ತಮವಾದ ದರ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು