2:14 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯ ಕೈದಬೆಟ್ಟು ನಿವಾಸಿ ಮಂಜುನಾಥಗೆ ಹಸ್ತಾಂತರ

06/10/2022, 14:03

ಮಂಗಳೂರು(reporter Karnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಸೆಪ್ಟೆಂಬರ್ ತಿಂಗಳ ಸಹಾಯವನ್ನು  ದ.ಕ. ಜಿಲ್ಲೆ ಯ ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಕೈದ ಬೆಟ್ಟು ನಿವಾಸಿ ಮಂಜುನಾಥ ಅವರ ಮೂತ್ರಕೋಶದ ಗಡ್ಡೆಯ ಅನಾರೋಗ್ಯ ದ ಸಮಸ್ಯೆಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆ ಯ ಸದಸ್ಯರಾದ ಪದ್ಮಶ್ರೀ ಭಟ್ ನಿಡ್ಡೋಡಿ,  ಡಾ.ನಾಗರಾಜ ಅಂಬೂರಿ, ದೇವಿಪ್ರಸಾದ್,  ದೀನ್ ರಾಜ್ , ಕೆ.ಅಭಿಷೇಕ್ ಶೆಟ್ಟಿ ಐಕಳ, ಬಸವ ರಾಜ್ ಮಂತ್ರಿ, ಶ್ರೀನಿವಾಸ ಬಜಪೆ,  ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು. ಗಣೇಶ್ ಪೈ. ವಿವೇಕ್ ಪೈ, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿ ಗಾರ್, ದಿನೇಶ್ ಸಿದ್ದಕಟ್ಟೆ, ನಿಲೇಶ್ ಕಟೀಲು, ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು