2:19 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಅನಂತಪುರ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ‘ದೇವರ ಮೊಸಳೆ’ ಬಬಿಯಾ ದೀರ್ಘ ಬದುಕಿಗೆ ವಿದಾಯ

10/10/2022, 08:35

ಕಾಸರಗೋಡು(reporterkarnataka.com);
ಸರೋವರ ಕ್ಷೇತ್ರ ಕುಂಬಳೆಯ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.
ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು