8:51 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮರೋಳಿ ವಾರ್ಡಿನ ಕನಪತಗ್ಗು ರಸ್ತೆ ಬದಿ ತಡೆಗೋಡೆ, ಕಲ್ವರ್ಟ್ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

16/10/2022, 10:37

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಕನಪತಗ್ಗುವಿನಲ್ಲಿ ರಸ್ತೆ ಬದಿ ತಡೆಗೋಡೆ ನಿರ್ಮಾಣ ಹಾಗೂ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್
ಭೂಮಿಪೂಜೆ ನೆರವೇರಿಸಿದರು.

ಈ ವಿಚಾರದ ಕುರಿತು ಮಾತನಾಡಿದ ಅವರು, ಕನಪತಗ್ಗು ಪ್ರದೇಶದಲ್ಲಿ ಕಲ್ವರ್ಟ್ ನಿರ್ಮಾಣದ ಅಗತ್ಯತೆಯನ್ನು ಮನಗಂಡು ಅನುದಾನ ಬಿಡುಗಡೆಗೊಳಿಸಲಾಗಿದೆ. ರಸ್ತೆಬದಿ ತಡೆಗೋಡೆ ನಿರ್ಮಾಣಕ್ಕೂ ಕೂಡ ಅನುದಾನ ಒದಗಿಸಲಾಗಿದ್ದು ಎರಡೂ ಕಾಮಗಾರಿಗಳು ಕೂಡ ಪ್ರಾರಂಭಿಸಲಾಗುತ್ತದೆ ಎಂದು ಶಾಸಕರು ಹೇಳಿದ್ದಾರೆ.

ಮಂಗಳೂರು ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಕಿರಣ್ ದೇವಾಡಿಗ ಮಾರೋಳಿ, ಕೃಷ್ಣ ಎಸ್.ಆರ್, ಜಗದೀಶ್ ಶೆಣೈ, ಜಗನ್ನಾಥ್ ಆಡು ಮನೆ, ಪ್ರಶಾಂತ್‌ ಮರೋಳಿ, ರಾಘು, ಅರುಣ್ ಶೆಟ್ಟಿ, ಸರಳ, ಮಾಲತಿ, ರವೀಂದ್ರ , ಜನಾರ್ಧನ ದೇವಾಡಿಗ, ಬೋಜ ಅಮೀನ್, ಅನಿತಾ, ಸುಮನಾ, ಜಯಂತಿ ಮತ್ತಿತರರು ಉಪಸ್ಥಿತರಿದ್ದರು. ‌

ಇತ್ತೀಚಿನ ಸುದ್ದಿ

ಜಾಹೀರಾತು