ಇತ್ತೀಚಿನ ಸುದ್ದಿ
ಮೂಡಿಗೆರೆ: ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಬಲಿ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಲೆನಾಡಿನ ಮಗಳು
30/10/2022, 09:47
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬ ಬಾಲಕಿ ಹೃದಯಾಘಾತದಿಂದ ನಿಧನ ಹೊಂದಿದರು. ಬಾಲಕಿಯ ಪೋಷಕರು ಆಕೆಯ ಎರಡೂ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದು ಹೆಮ್ಮೆಯ ವಿಷಯ.
ಹಾಸನದ ಮೆಡಿಕಲ್ ಕಾಲೇಜಿನ eye bank ವೈದ್ಯರ ತಂಡ ಈಗ ಮೂಡಿಗೆರೆಗೆ ಭೇಟಿ ನೀಡಿ ಕಣ್ಣುಗಳನ್ನು ತೆಗೆದು ಕೊಂಡೊಯ್ಯಲಿದ್ದಾರೆ. ನಂತರ ಮೃತದೇಹವನ್ನು ಅವರ ಊರು ಮಹಾರಾಷ್ಟ್ರಕ್ಕೆ ಕೊಂಡೊಯ್ಯಲಿದ್ದಾರೆ.