5:30 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಮಾಜಿ ಸಚಿವ, ಉದ್ಯಮಿ ಕೃಷ್ಣ ಪಾಲೆಮಾರ್ ಗೆ ‘ಗಡಿನಾಡ ರತ್ನ’ ಪ್ರಶಸ್ತಿ: 20ರಂದು ದುಬೈನಲ್ಲಿ ಪ್ರದಾನ

11/11/2022, 06:35

ಮಂಗಳೂರು(reporterkkarnataka.com): ಖ್ಯಾತ ಉದ್ಯಮಿಗಳಾದ ಕೃಷ್ಣ ಜೆ. ಪಾಲೆಮಾರ್ ಅವರಿಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಪ್ರತಿಷ್ಠಿತ ‘ಗಡಿನಾಡ ರತ್ನ’ ಪ್ರಶಸ್ತಿ ಘೋಷಿಸಿದೆ.

ನವೆಂಬರ್ 20ರಂದು ದುಬೈನ ಅಲಸಫಾ ಪ್ರದೇಶದಲ್ಲಿರುವ ಜಗದ್ಗುರು ಸುತ್ತೂರು ಸಂಸ್ಥಾನ ಶಾಲಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ
ನಡೆಯಲಿದೆ.

ಶಾಸಕರಾದ ರಘುನಾಥ ರಾವ್ ಮಲ್ಕಾಪುರೆ, ಪ್ರಕಾಶ್
ರಾಥೋಡ್, ರಾಜ್ಯ ಗಡಿನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ,b ಮಾಜಿ ಐಎಎಸ್ ಅಧಿಕಾರಿ ಸಿ. ಸೋಮಶೇಖರ್, ಮಂಜೇಶ್ವರದ ಶಾಸಕ ಎ.ಕೆ.ಎಂ. ಅಶ್ರಫ್,ಕ್ವಾಲಿಟಿ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು