5:39 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಆನೆ ದಾಳಿ ನಿಯಂತ್ರಿಸಲು ವಿಫಲ: ಆಕ್ರೋಶಿತ ಗ್ರಾಮಸ್ಥರಿಂದ ಫಾರೆಸ್ಟ್ ಕಚೇರಿ ಮೇಲೆ ದಾಳಿ

26/11/2022, 20:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com
ಆನೆ ಹಾವಳಿಯನ್ನು ನಿಯಂತ್ರಿಸಲು ವಿಫಲವಾಗಿರುವುದನ್ನು ಪ್ರತಿಭಟಿಸಿ ಗ್ರಾಮಸ್ಥರು ಕಳ್ಳ ಬೇಟೆ ನಿಗ್ರಹ ಶಿಬಿರವನ್ನ ಧ್ವಂಸ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.
ಆಕ್ರೋಶಗೊಂಡ ಯುವಕರ ತಂಡ ಫಾರೆಸ್ಟ್ ಕಚೇರಿಯಲ್ಲಿ
ಕೈಗೆ ಸಿಕ್ಕ ಸಿಕ್ಕ ವಸ್ತುಗಳನ್ನೆಲ್ಲಾ ಪುಡಿ ಮಾಡಿದ ಆಕ್ರೋಶ ವ್ಯಕ್ತಪಡಿಸಿದರು.

ಆನೆಯನ್ನು ಓಡಿಸಲು ನಿಮಗೆ ಪಟಾಕಿ ಕೊಡುವ ಯೋಗ್ಯತೆ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಆನೆ ನಿಯಂತ್ರಿಸಕ್ಕೆ ಆಗಲ್ಲ, ತಿನ್ನೋಕೆ ಸೋನಾ ಮುಸುರಿ ಅಕ್ಕಿ ಬೇಕು ಎಂದು ಕಿಡಿ ಕಾರಿದರು. ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಅರಣ್ಯ ಇಲಾಖೆ ಸಿಬ್ಬಂದಿ ವೀಡಿಯೋ ಮಾಡುತ್ತಿದ್ದಾಗ ಮುಖ ತೋರಿಸಿ…ತೋರಿಸಿ ಯುವಕರು ಹೆಸರು ಹೇಳಿದರು.


ಆನೆಗಳವ ನಿರಂತರ ದಾಳಿಯಿಂದ ಮಲೆನಾಡಿಗರು ಕಂಗಟ್ಟಿ ಹೋಗಿದ್ದಾರೆ. ನಾಲ್ಕು ದಿನದ ಹಿಂದೆ ಆನೆ ದಾಳಿಗೆ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಳು.

ಇತ್ತೀಚಿನ ಸುದ್ದಿ

ಜಾಹೀರಾತು