7:21 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಬಂಟ್ವಾಳ: ತೆರೆದ ಬಾವಿಗೆ ಬಿದ್ದ ದನ; ಅಗ್ನಿ ಶಾಮಕ ದಳದಿಂದ ರಕ್ಷಣೆ

26/11/2022, 08:38

ಬಂಟ್ವಾಳ(reporterkarnataka.com: ಬಂಟ್ವಾಳ ತಾಲ್ಲೂಕು ಕಾವಳ ಮುಡೂರು ಗ್ರಾಮದ ಬರ್ಕಟ ಎಂಬಲ್ಲಿ ನವಾಜ್ ಎಂಬವರ ಮನೆಯ ಅಂಗಳದ ತೆರೆದ ಬಾವಿಗೆ ದನ ಒಂದು ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಅದನ್ನು ರಕ್ಷಿಸಲಾಗಿದೆ.

ಬಂಟ್ವಾಳ ಅಗ್ನಿ ಶಾಮಕ ಠಾಣೆ ಸಿಬ್ಬಂದಿಗಳು ತುರ್ತಾಗಿ ಸ್ಥಳಕ್ಕಾಗಮಿಸಿ ದನವನ್ನು ಪ್ರಾಣಾಪಾಯದಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಗ್ನಿಶಾಮಕ ದಳದ ಪುರುಷೋತ್ತಮ ಅವರು ಬಾವಿಗಿಳಿದು ದನವನ್ನು ಮೇಲಕೆತ್ತಲು ಸಹಕರಿಸಿದರು.ಈ ಕಾರ್ಯಾಚರಣೆಯಲ್ಲಿ ಬಂಟ್ವಾಳ ಠಾಣೆಯ ಠಾಣಾಧಿಕಾರಿ ಯು.ರವೀಂದ್ರ, ಚಾಲಕ ನಂದಪ್ಪ , ಎಸ್. ಕ್ರಷ್ಣಪ್ಪ, ಕೆ. ಸುರೆಂದ್ರ ,ರುಕ್ಮಯ್ಯ ಅಮೀನ್ ,ಗ್ರಹರಕ್ಷಕ ಸಿಬ್ಬಂದಿ ಜಯಗಣೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು