9:31 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ವ್ಯವಸ್ಥೆಗೆ ಸಹಾಯ ಹಸ್ತ: ಫೈಟರ್ ರವಿ ಸಂಕಲ್ಪ

26/11/2022, 20:45

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಫೈಟರ್ ರವಿ ಅವರು ಶಿಕ್ಷಣದ ಜೊತೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಸಹಾಯಹಸ್ತ ನೀಡುವುದಾಗಿ ಹೇಳಿದ್ದಾರೆ.
ಅವರು ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ವಿವಿಧ ಸರ್ಕಾರಿ ಪ್ರೌಢಶಾಲೆ , ವಡೇರಪುರ ಹಟ್ನಾ ಕೆಂಬಾರೆ, ಕಾಳಿಂಗನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ಶಾಲಾ ಕಾರ್ಯಕ್ರಮಗಳಿಗೆ ಸಹಾಯದ ಭರವಸೆ ನೀಡಿದರು.
ಸಾಮಾಜಿಕ ಸೇವೆಗಳಲ್ಲಿ ಆರೋಗ್ಯ ಶುದ್ಧ ನೀರು ಶಿಕ್ಷಣ ಶೈಕ್ಷಣಿಕ ಪ್ರಗತಿಯತ್ತ ತಾಲೂಕಿನ ಎಲ್ಲಾ ಶಾಲೆಗಳಿಗೂ ಕೈಲಾದ ಸಹಾಯ ಮಾಡುತ್ತಿರುವ ಸಮಾಜ ಸೇವಕರಾದ ರವಿಯವರು ತಾಲೂಕಿನ ಅಭಿವೃದ್ಧಿಯ ಮುಂಚೂಣಿಗೆ ಹೊಸ ಅಧ್ಯಯನ ಬರೆಯಲು ಇವರ ಕನಸಿನ ಗುರಿ ತ್ರಿಕಲ್ಪ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ.
ರವಿಯವರು ಇಂದು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಆಟದ ಸಾಮಗ್ರಿಗಳು ಕುಡಿಯುವ ನೀರಿನ ವ್ಯವಸ್ಥೆ ಮಾಡಿಸುವ ಭರವಸೆ ನೀಡುವ ಮುಖಾಂತರ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ಕೊಡುವ ಭರವಸೆಯ ಆಶಾ ಕಿರಣವಾಗಿದೆ.
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ತಿಮ್ಮರಾಯಗೌಡ ಲೋಕೇಶ್ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿಜೆ ಕುಮಾರ್ ಹಾಗೂ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ದೇವಲಾಪುರ ಜಗದೀಶ್ ನಾಗಮಂಗಲ

ಇತ್ತೀಚಿನ ಸುದ್ದಿ

ಜಾಹೀರಾತು