8:31 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಮಕ್ಕಳು ಪಠ್ಯ ಪುಸ್ತಕದ ಜತೆ ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದಬೇಕು: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

01/12/2022, 19:41

ಬೆಳಗಾವಿ(reporterkarnataka.com): ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ.

ಅವರು ಮಕ್ಕಳ ಗ್ರಂಥಾಲಯ,ಡಿಜಿಟಲ್‌ ಲೈಬ್ರರಿ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಪಠ್ಯದ ಜತೆ ಸಾಧಕರ ಪುಸ್ತಕ ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು.

ಇದೇ ಸಮಯದಲ್ಲಿ ಗ್ರಾಮದ ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನು ವಿತರಿಸಿ, ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ತಾಲೂಕು ಪಂಚಾಯತ್‌ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ ಧಾನವಾಡ‌, ಮೋಹನ ಸಾಂಬ್ರೇಕರ್, ಬಾಳು ದೇಸೂರಕರ್, ಮಹೇಶ ಕೋಲಕಾರ, ಸಿಡಿಪಿಓ ಚಂದ್ರಶೇಖರ ಸುಖಸಾರೆ, ಪಿಡಿಓ ಸುಜಾತಾ ಬಟಕುರ್ಕಿ, ಗ್ರಾಪಂ ಅಧ್ಯಕ್ಷೆ ಪ್ರೇಮಾ ಹಿರೋಜಿ, ಉಪಾಧ್ಯಕ್ಷೆ ಅಂಜನಾ ನಾಯಕ, ಬಿಇಓ ದಾಸಪ್ಪಗೌಡರ, ಸಿ ಆರ್ ಪಿ ತಾವರೆ, ರಮೇಶ ಹಿರೋಜಿ, ಉಮೇಶ ಚೊಪಡೆ, ಮೋಹನ ಗರಗ, ಸಚಿನ ಜಾಧವ್, ಗಣೇಶ ಸುತಾರ, ದಿನೇಶ್ ಲೋಹಾರ, ಮೀನಾಕ್ಷಿ ಪಾಟೀಲ, ಮಂಜುಳಾ ನಾಯಕ, ಲಕ್ಷ್ಮೀ ಶಿಂಧೆ, ಲಕ್ಷ್ಮೀ ಸುತಾರ, ಕಲಾವತಿ ದೇಸೂತಕ‌, ಅನುರಾಧಾ ವಾಸ್ಕೊರೆ, ಶೀಲಾ ಸಾಂಬ್ರೇಕರ್, ಅಶ್ವಿನಿ ಲೋಹಾರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು