4:12 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಕಬಕ: ಕೆಂಪಮ್ಮ ರಾಜ್ಯಪ್ರಶಸ್ತಿ ವಿಜೇತೆ ಶಾಂತಾ ಪುತ್ತೂರುಗೆ ಸನ್ಮಾನ

02/12/2022, 11:00

ಪುತ್ತೂರು(reporterkarnataka.com): ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಡೆದ ವಾರ್ಷಿಕೋತ್ಸವ ದಲ್ಲಿ ಕೆಂಪೇಗೌಡರ ತಾಯಿಯ ಹೆಸರಿನಲ್ಲಿ ಮಹಿಳಾ ಸಾಧಕರಿಗೆ ಕೊಡಮಾಡುವ ಕೆಂಪಮ್ಮ ರಾಜ್ಯಪ್ರಶಸ್ತಿ,ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ ಪಡೆದ ಸರಕಾರಿ ಪ್ರೌಢಶಾಲಾ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಸಾಧಕರ ನೆಲೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೇಮಲತಾ ಎಂ.(ಪ್ರಾಂಶುಪಾಲರು),ಟಿ.ಎಸ್.ಭಟ್ (ಕಾರ್ಯಾಧ್ಯಕ್ಷ ರು ಕಾಲೇಜು ಅಭಿವೃದ್ಧಿ ಸಮಿತಿ),ಸತ್ಯನಾರಾಯಣ ಭಟ್ (ಮಾಜಿ ಯೋಧರು),ದಿನೇಶ್ ಸಾಲಿಯಾನ್ (ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು),ವೆಂಕಟರಮಣ ಭಟ್ (ಇತಿಹಾಸ ಉಪನ್ಯಾಸಕರು), ಕೃಷ್ಣಯ್ಯ ಕೆ.(ದೈಹಿಕ ಶಿಕ್ಷಣ ಶಿಕ್ಷಕರು ಕಬಕ ಪ್ರೌಢಶಾಲೆ),ಪದ್ಮಾವತಿ (ಪೋಷಕ ಸದಸ್ಯ ರು),ಲಿಖಿತ್ (ಪಿ.ಸಿ.ಪಿ.ಎಲ್) ಉಪಸ್ಥಿತರಿದ್ದರು. ಬಯಾಲಜಿ ಉಪನ್ಯಾಸಕಿ ವನಿತಾ ಸನ್ಮಾನಿತರ ಪರಿಚಯ ವಾಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು