8:51 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬೆಳಗಾವಿ: ಸಹೋದರನ ಕೊಲೆ ಮಾಡಿ ಠಾಣೆಗೆ ಶರಣಾದ ಆರೋಪಿ

05/12/2022, 21:04

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸ್ವಂತ ಸಹೋದರನ ಕೊಲೆ ಮಾಡಿ ವ್ಯಕ್ತಿ ಯೊಬ್ಬ ಪೊಲೀಸರಿಗೆ ಶರಣಾದ ಘಟನೆ ನಡೆದಿದೆ.
ಅಕ್ಬರ್ ಅಬ್ದುಲ ಶೇಖ್ (42) ಎಂಬಾತನ ಕೊಲೆ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಹತ್ತಿರ ಸಹೋದರನ ಕೊಲೆ ಮಾಡಲಾಗಿದೆ.

ಚಿಕ್ಕೋಡಿ ಪಟ್ಟಣದ ನಿವಾಸಿಯಾಗಿದ್ದ ಅಕ್ಬರ ಅಬ್ದುಲ್ ಶೇಖ್ ಎಂಬಾತನ ಕೊಲೆ ಮಾಡಲಾಗಿದೆ.ಅಕ್ಬರ ಅಬ್ದುಲ್ ಶೇಖ್ ಸಹೋದರ ಲಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ತನ್ನ ಸಹೋದರನ್ನ ನಾನೇ ಕೊಲೆ ಮಾಡಿರುವುದಾಗಿ ಆರೋಪಿ ಪೋಲಿಸ್ ಠಾಣೆಗೆ ಶರಣಾಗಿದ್ದಾನೆ.ಚಿಕ್ಕೋಡಿ ಪೋಲಿಸ್ ಠಾಣೆಗೆ ಶರಣಾದ ಅಬ್ಜದ ಅಬ್ದುಲ ಶೇಖ್ ಶರಣಾಗಿದ್ದಾನೆ.

ಈ ಕುರಿತು ಚಿಕ್ಕೋಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು