7:47 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

‘ಗ್ರಾಮಲೆಕ್ಕಿಗ’ ಇನ್ಮುಂದೆ ‘ಗ್ರಾಮ ಆಡಳಿತಾಧಿಕಾರಿ’: ರಾಜ್ಯ ಸರಕಾರದಿಂದ ಹೊಸ ಆದೇಶ

07/12/2022, 17:55

ಬೆಂಗಳೂರು(reporterkarnataka.com): ‘ಗ್ರಾಮಲೆಕ್ಕಿಗರ ಹುದ್ದೆ’ಯನ್ನು ‘ಗ್ರಾಮ ಆಡಳಿತ ಅಧಿಕಾರಿ ‘‌ಹೆಸರು ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರದ ಆದೇಶ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿ ಹೊರಡಿಸಿದ್ದಾರೆ.

ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (VA ) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಗ್ರಾಮ ಲೆಕ್ಕಿಗರು ಎಂಬ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಮರು ಪದನಾಮೀಕರಿಸಿ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು