9:51 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಅಥಣಿ: ವಿಜಯ ಸಂಕಲ್ಪ ಅಭಿಯಾನಕ್ಕೆ ಶಾಸಕ ಮಹೇಶ ಕುಮಟಳ್ಳಿ ಚಾಲನೆ; ಮನೆ ಮನೆಗೆ ಬಿಜೆಪಿ ಸ್ಟಿಕರ್

02/02/2023, 22:43

ರಾಹುಲ್ ಅಥಣಿ ಬೆಳಗಾವಿ

info.reporter Karnataka agnail.com

ಪ್ರತಿಯೋಬ್ಬ8000090009 ಕರೆ ಮಾಡಿ ಬಿಜೆಪಿ ಸದಸ್ಯತ್ವ ಪಡೆಯುವಂತೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ಮತಕ್ಷೇತ್ರದ ಜನರಿಗೆ ಮನವಿ ಮಾಡಿದರು.ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಟ್ಟಲಗಿ, ಕನ್ನಾಳ ಬನ್ನೂರ, ಮುರಗುಂಡಿ, ಭರಮಖೋಡಿ ಗ್ರಾಮದಲ್ಲಿ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ಹಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮನೆ ಮನೆಗೆ ಬಿಜೆಪಿ ಪಕ್ಷದ ಸ್ಟಿಕರ್ ಅಂಟಿಸುವ ಮೂಲಕ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಇವತ್ತು ನನ್ನ ಮತ ಕ್ಷೇತ್ರದಲ್ಲಿ ಹಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರೆವೇರಿಸಿದ್ದೇನೆ. ಬಿಜೆಪಿ ಪಕ್ಷವನ್ನು ಬೆಳೆಸುವ ಸಲುವಾಗಿ ಪ್ರತಿಯೊಬ್ಬರು ಬಿಜೆಪಿ ಪಕ್ಷದ ಸದಸ್ಯತ್ವವನ್ನು ಪಡೆಯಿರಿ. ಬಿಜೆಪಿ ರಾಷ್ಟ್ರ ಹಾಗೂ ರಾಜ್ಯಮಟ್ಟದ ಕಾರ್ಯಕ್ರಮಗಳು ನೇರವಾಗಿ ನಿಮಗೆ ಕರೆ ಮೂಲಕ ಗೋತ್ತಾಗುತ್ತದೆ ಎಂದು ಹೇಳಿದರು.

ಇನ್ನು ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಶ್ರೀಮಂತ ಸಲಗರ, ಸಂತೋಷ ಕಕಮರಿ, ಶೇಖರ ಒಳಸಂಗ, ಚಂದ್ರಶೇಖರ ಒಳಸಂಗ, ಯಂಕಪ್ಪ ಅಸ್ಕಿ,ಜ್ಯೋತಿಬಾ ಚವ್ಹಾಣ, ಗುರು ಆಜೂರ ಸೇರಿದಂತೆ ಸಿ ರಾಜಮನಿ,ಗಿರೀಶ ಸಜ್ಜನ ಇನ್ನು ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು