7:19 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

2.26 ಕೋಟಿ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡ್ ವಿವಿಧ ಕಾಮಗಾರಿ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

03/02/2023, 18:48

ಸುರತ್ಕಲ್(reporterkarnataka.com):
ಸುಮಾರು 2.26 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವಾಪ್ತಿಯ ಕಾಟಿಪಳ್ಳ 3ನೇ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ, ಮೇಯರ್ ಜಯಾನಂದ್ ಅಂಚನ್, ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಗುದ್ದಲಿ ಪೂಜೆ ನೆರವೇರಿಸಿದರು.

( 1)ಮುಖ್ಯ ರಸ್ತೆ ಹಿಂದೂ ರುದ್ರ ಭೂಮಿಯಿಂದ ಆದಿಶಕ್ತಿ ದೇವಸ್ಥಾನದವರೆಗೆ ರಸ್ತೆ ಕಾಂಕ್ರಿಟೀಕರಣ 1ಕೋಟಿ
2)ಬೊಳ್ಳಾಜೆ ರಸ್ತೆ ಕಾಂಕ್ರಿಟೀಕರಣ 38 ಲಕ್ಷ
3)ಹೆನ್ರಿ ಡಿಸೋಜಾ ಮನೆ ಬಳಿಯಿಂದ ನಾರಾಯಣ ಗುರು ಶಾಲೆಯ ರಸ್ತೆ ಕಾಂಕ್ರೀಟೀಕರಣ 38 ಲಕ್ಷ
4)ಗಣೇಶಪುರ ಮೈದಾನದ ಬಳಿ ಆಟೋ ಪಾರ್ಕ್ ನಿಲ್ದಾಣ ಹಾಗೂ ಇತರ ಕಾಮಗಾರಿ 50ಲಕ್ಷ
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದಿನಕರ್ ಇಡ್ಯಾ,ಶಕ್ತಿಕೇಂದ್ರ ಪ್ರಮುಖ್ ಶಾಂತಕುಮಾರ್ ಶೆಟ್ಟಿಗಾರ್, ಬಾಲಕೃಷ್ಣ ಸುವರ್ಣ, ಶೈಲಜಾ ಗಣೇಶ್ ಕಟ್ಟೆ, ಸಪ್ನಾ ಸುನಿಲ್, ಸುನಿಲ್ ಪ್ರಭು, ಹೊನ್ನಯ್ಯ ಕೋಟ್ಯಾನ್, ಬೂತ್ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ, ಸ್ಥಳೀಯರಾದ ಐತಪ್ಪ, ದಿನೇಶ್ ಶೆಟ್ಟಿ, ವಸಂತ್, ತಾರಾನಾಥ್, ಜಗದೀಶ್, ತಿಲಕ್ ರಾಜ್, ಪುರುಷೋತ್ತಮ್, ಮತ್ತು ಬಿಜೆಪಿ ಕಾರ್ಯಕರ್ತರು, ಸ್ಥಳೀಯ ನಾಗರಿಕರು, ಗಣೇಶಪುರ ಆಟೋ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು