3:50 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ಸಂಸ್ಥೆ: ಜನವರಿ ತಿಂಗಳ ಸಹಾಯಧನ ಕಲ್ಲಮುಂಡ್ಕೂರು ಶ್ರೀಧರ್ ಗೆ ಹಸ್ತಾಂತರ

07/02/2023, 11:22

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ಸಂಸ್ಥೆ ಯ ಜನವರಿ ತಿಂಗಳ ಸಹಾಯ ಹಸ್ತವನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಅವರಿಗೆ ಹಸ್ತಾಂತರಿಸಲಾಯಿತು.

ದ.ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಗುರುಬೆಟ್ಟು ಕಲ್ಲಮುಂಡ್ಕೂರು ನಿವಾಸಿ ಶ್ರೀಧರ ಕೂಲಿ ಕೆಲಸದ ಕಡು ಬಡತನದವರಾಗಿದ್ದು, ಅವರು ಮೆದುಳಿನ ನರದ ಸಮಸ್ಯೆಯ ಅನಾರೋಗ್ಯ ದಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ 25 ಸಾವಿರ ರೂಪಾಯಿ ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ. ಭಾಸ್ಕರ ದೇವಾಡಿಗ.ಸಂಜಯ್ ಶೆಟ್ಟಿ ಗಣೇಶ್ ಪೈ. ಡಾ.ನಾಗರಾಜ ಶೆಟ್ಟಿ ಅಂಬೂರಿ ದೇವಿ ಪ್ರಸಾದ್, ದೀನ್ ರಾಜ್ ಕೆ., ಬಸವರಾಜ ಮಂತ್ರಿ,, ಶ್ರೀನಿವಾಸ ಬಜಪೆ, ಪ್ರಸಾದ್ ನಾಯಕ್ ಉಡುಪಿ, ನವೀನ್ ಪುತ್ತೂರು, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಪ್ರವೀಣ್ ಶೆಟ್ಟಿ , ಲಿಲೇಶ್ ಶೆಟ್ಟಿ ಗಾರ್ , ಪ್ರವೀಣ್ ಬಂಗೇರ, ನಿಲೇಶ್ ಕಟೀಲು, ರಂಗನಾಥ್ ರಾವ್ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ,
ದಿವಾಕರ ಪೂಜಾರಿ ಮುಂಬಯಿ, ಪ್ರಭಾಕರ ಮಂಗಳೂರು, ಸುಜಿತ್, ಶ್ರೀಕಾಂತ್ ಭಟ್ ಉಪಸ್ಥಿತಿ ತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು