1:19 PM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಸೈಕಲ್ ಜಾಥಾ

15/02/2023, 20:57

ಬಂಟ್ವಾಳ(reporterkarnataka.com): ಮೊಡಂಕಾಪು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಜರುಗಿತು.

ಬಂಟ್ವಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ, ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್ ಎ.ಸಿ.,ರಾಷ್ಟ್ರೀಯ ಸೇವಾಯೋಜನೆಯ ಸಹ ಯೋಜನಾಧಿಕಾರಿ ವಿಜೇತ,ಮತ್ತಿತರರು ಉಪಸ್ಥಿತರಿದ್ದರು.
ರಾಷ್ಟ್ರೀಯ ಯೋಜನೆಯ ಸ್ವಯಂಸೇವಕರು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು