1:23 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ… ಕಾಡುಕೋಣ ದಾಳಿ: ಯುವ ರೈತ ಗಂಭೀರ ಗಾಯ; ಮಂಗಳೂರು ಆಸ್ಪತ್ರೆಗೆ ದಾಖಲು

ಇತ್ತೀಚಿನ ಸುದ್ದಿ

ಸಮಾಜದ ಸತ್ಕಾರ್ಯದಲ್ಲಿ ಭಾಗಿಯಾಗಿ ಭಗವಂತನ ಸೇವೆ ಮಾಡುವುದು ನಮ್ಮಗಳ ಕರ್ತವ್ಯ: ಆದಿಚುಂಚನಗಿರಿ ಸ್ವಾಮೀಜಿ

26/02/2023, 14:09

ಮಂಡ್ಯ(reporterkarnataka.com): ಸಮಾಜದ ಮನುಷ್ಯ ಸಮಾಜದ ಕಾಯಕದಲ್ಲಿ ಬದುಕಿನ ಆತ್ಮ ಶುದ್ಧಿಯೊಂದಿಗೆ ಭಗವಂತನ ಮಾಡುವುದು ಸೇವೆ ಮಾಡುವುದು ನಮ್ಮಗಳ ಕರ್ತವ್ಯವೆಂದು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಂದನಾಥ ಮಹಾಸ್ವಾಮೀಜಿಗಳು ಹೇಳಿದರು.

ಅವರು ನಾಗಮಂಗಲ ತಾಲೂಕಿನ ಪಾಲಗ್ರಹಾರ ಗ್ರಾಮದಲ್ಲಿ ಶ್ರೀ ನಾಚಾರಮ್ಮ ಬೃಂದಾವನ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪಾಲಗ್ರಹಾರದ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಪುರಾಣ ಪ್ರಸಿದ್ಧ ಶ್ರೀ ನಾಚರಮ್ಮ ಬೃಂದಾವನ ನೂತನ ದೇವಸ್ಥಾನ ಇತಿಹಾಸ ಹೊಂದಿರುವ ಗ್ರಾಮದ ದೇವರು ಹಾಗೂ ಹಿರಿಯರು ತೋರಿಸಿದ ಹಾದಿಯು ನಮ್ಮಗಳಿಗೆ ಇಂದು ಸ್ಪೂರ್ತಿದಾಯಕವಾಗಿ ಸಮಾಜದ ಬೆಳಕಿಗೆ ನೆಲೆಯಾಗಿ ನಿಂತಿರುವುದು ಹಾಗೂ ಗ್ರಾಮದ ಇತಿಹಾಸದ ಪ್ರೇರಣಶಕ್ತಿಗಳು ಸಾಕ್ಷಿ ಬೂತವಾಗಿವೆ.
ನಮಗೆ ಸ್ಪೂರ್ತಿಯ ಅ ಲೆಯಾಗಿ ಯಾಗಿ ಹಿರಿಯರ ಆದರ್ಶದ ಬದುಕಿನಲ್ಲಿ ಆತ್ಮ ಶುದ್ಧಿಯೊಂದಿಗೆ ಬದುಕುವುದು ನಮ್ಮೆಲ್ಲರ ಕರ್ತವ್ಯವೆಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಮುನ್ನ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿರವರು ದೇವರ ಕೈಕಾರ್ಯಗಳೊಂದಿಗೆ ಕಳಸ ಪ್ರತಿಷ್ಠಾಪನೆ ಮಾಡಿ ಲೋಕಾರ್ಪಣೆ ಮಾಡಿದರು. ಗ್ರಾಮಸ್ಥರು ಪೂರ್ಣ ಕುಂಭ ಕಳಸದ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಪೂಜ್ಯರು ನಾಚರಮ್ಮ ಬೃಂದಾವನ ದೇವಾಲಯ ಹಾಗೂ ಗ್ರಾಮದೇವತೆ ಪಾಲುಕೇರಮ್ಮ ಮತ್ತು ರಾಮದೇವರಿಗೆ ಪೂಜೆ ಸಲ್ಲಿಸಿದರು.
ಸಮಾರಂಭದಲ್ಲಿ ಗ್ರಾಮದ ಅನೇಕ ಮುಖಂಡರು ಭಕ್ತರು ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು