12:28 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಅಥಣಿ: 2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ

04/03/2023, 12:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ಪುರಸಭೆ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಡಾ. ಬಾಬು ಜಗಜೀವನರಾಮ ಅವರ ಪ್ರತಿಮೆಗೆ ಪುಷ್ಪ ಮಾಲೆ ಹಾಕಿ ನಂತರ ಸುಮಾರು 2 ಕೋಟಿ ವೆಚ್ಚದಲ್ಲಿ ಸಿ ಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು.

ಕ್ಷೇತ್ರದಲ್ಲಿ ಶಾಸಕ ಮಹೇಶ ಕುಮಠಳ್ಳಿ ಅಭಿವೃದ್ಧಿ ಮಂತ್ರ ಪಟಿಸಿದ್ದು ಜನ ಶಾಸಕ ಮಹೇಶ ಕುಮಠಳ್ಳಿ ಕಾರ್ಯಕ್ಕೆ ಜನರು ಭೇಷ್ ಅನ್ನುತ್ತಿದ್ದಾರೆ . ಅಷ್ಟೇ ಅಲ್ಲದೆ ಪಟ್ಟದ ಸ್ಲಮ್ ಬೋರ್ಡ್ ನಿವಾಸಿಗರಿಗೆ ಶಾಶ್ವತ ಸೂರಿನ ವ್ಯವಸ್ಥೆಗಾಗಿ ಕೊಳಗೇರಿ ಅಭಿವೃದ್ಧಿ ಆಯೋಗದಿಂದ ಹಲವಾರು ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಕಾಮಗಾರಿ ಗುಣಮಟ್ಟತೆ ಕಾಯುವಂತೆ ಸ್ಥಳೀಯ ಅಧಿಕಾರಿಗಳಿಗೆ ಶಾಸಕ ಮಹೇಶ ಕುಮಠಳ್ಳಿ ಸೂಚನೆ ನೀಡಿದರು. ಇದೇ ಸಂಧರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಎ. ಜೆ. ಮುಲ್ಲಾ, ಗುತ್ತಿಗೆದಾರರಾದ ರಾಜು ಅಲಬಾಳ, ರುಕ್ಮಾಭಾಯಿ ಗಡದೆ ವಿಲೀನ ರಾಜ ಎಳೆಮಲೆ, ಈಶ್ವರ ಗಡದೆ, ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು