5:54 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಚಿಣ್ಣರ ಜತೆ ನೆಲದ ಮೇಲೆ ಕುಳಿತು ಚೆನ್ನಾಗಿ ಊಟ ಸವಿದ ಶಾಸಕ ಕುಮಠಳ್ಳಿ!: ಶಾಸಕರ ಸರಳತೆಗೆ ಗ್ರಾಮಸ್ಥರ ಹರ್ಷ

16/03/2023, 21:13

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸರಳತೆಗೆ ಹೆಸರುವಾಸಿಯಾಗಿರುವ ಶಾಸಕ ಮಹೇಶ್ ಕುಮಠಳ್ಳಿ ಮತ್ತೊಮ್ಮೆ ಸರಳತೆ ಮೆರೆದು ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಂಗಡಿ ಗ್ರಾಮದ ಶಾಲೆಗೆ ಶಾಸಕರು ಭೇಟಿ ನೀಡಿ ಅಲ್ಲಿರುವ ಮಕ್ಕಳ ಜೊತೆ ನೆಲದ ಮೇಲೆ ಕುಳಿತು ಮಧ್ಯಾಹ್ನ ಬಿಸಿ ಊಟವನ್ನು ಶಾಸಕರು ಸವಿದರು.


ಕ್ಷೇತ್ರದಲ್ಲಿ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕಾಂಶ ಆಹಾರ ಸಿಗುತ್ತಿದೆ. ನಾವು ಕೂಡ ಹಲವು ಬಾರಿ ಸರ್ಪ್ರೈಸ್ ಆಗಿ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ತಾಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಊಟ ತುಂಬಾ ಸಿಹಿಯಾಗಿದೆ ಮತ್ತು ಖಾರ ಸರಿಯಾದ ರೀತಿಯಲ್ಲಿ ಹಾಕಿದ್ದಾರೆ. ವಿವಿಧ ಬಗೆಯ ತರಕಾರಿಗಳು ಹಾಗೂ ಬೇಳೆಗಳನ್ನು ಬಳಸಿ ಉತ್ತಮ ವಾಗಿ ಆಹಾರವನ್ನು ತಯಾರಿಸಿದ್ದಾರೆ ಎಂದು ಊಟ ಮಾಡುತ್ತಾ ಶಾಸಕರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು