10:01 PM Tuesday21 - March 2023
ಬ್ರೇಕಿಂಗ್ ನ್ಯೂಸ್
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ, ಆದರೆ ಯಾಕೆ ಹಿಂಗೆ ಮಾಡುತ್ತಿದ್ದಾರೆ ಗೊತ್ತಿಲ್ಲ: ಮಾಜಿ… ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್… ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ… ಪಾಲಿಕೆ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್… ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ;… ಎಎಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್, ಮೂಡಬಿದರೆಯಿಂದ… ಜನಸಾಮಾನ್ಯರ ತಾಸುಗಟ್ಟಲೆ ಕಾಯಿಸಿದ ಪಾಲಿಕೆ ಕಮಿಷನರ್: ಸಾರ್ವಜನಿಕರಿಂದ ತರಾಟೆ, ತೀವ್ರ ಆಕ್ಷೇಪ ಕನ್ಯಾನದಲ್ಲಿ ಬಂಟ್ವಾಳ ಪ್ರಜಾಧ್ವನಿ 9ನೇ ದಿನದ ಯಾತ್ರೆ: ಅಪಪ್ರಚಾರದ ಮೂಲಕ ನನ್ನ ಸೋಲಿಸಲಾಯಿತು:… ಕನ್ನಡಿಗ ಛಾಯಾಗ್ರಾಹಕ, ‘ಪೊರ್ಲು’ ಖ್ಯಾತಿಯ ಜಿನೇಶ್ ಪ್ರಸಾದ್ ಗೆ ರಾಷ್ಟ್ರೀಯ ‘ಚಿತ್ರಾಂಜಲಿ ಪ್ರಶಸ್ತಿ’…

ಇತ್ತೀಚಿನ ಸುದ್ದಿ

ಚಿಣ್ಣರ ಜತೆ ನೆಲದ ಮೇಲೆ ಕುಳಿತು ಚೆನ್ನಾಗಿ ಊಟ ಸವಿದ ಶಾಸಕ ಕುಮಠಳ್ಳಿ!: ಶಾಸಕರ ಸರಳತೆಗೆ ಗ್ರಾಮಸ್ಥರ ಹರ್ಷ

16/03/2023, 21:13

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸರಳತೆಗೆ ಹೆಸರುವಾಸಿಯಾಗಿರುವ ಶಾಸಕ ಮಹೇಶ್ ಕುಮಠಳ್ಳಿ ಮತ್ತೊಮ್ಮೆ ಸರಳತೆ ಮೆರೆದು ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಂಗಡಿ ಗ್ರಾಮದ ಶಾಲೆಗೆ ಶಾಸಕರು ಭೇಟಿ ನೀಡಿ ಅಲ್ಲಿರುವ ಮಕ್ಕಳ ಜೊತೆ ನೆಲದ ಮೇಲೆ ಕುಳಿತು ಮಧ್ಯಾಹ್ನ ಬಿಸಿ ಊಟವನ್ನು ಶಾಸಕರು ಸವಿದರು.


ಕ್ಷೇತ್ರದಲ್ಲಿ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕಾಂಶ ಆಹಾರ ಸಿಗುತ್ತಿದೆ. ನಾವು ಕೂಡ ಹಲವು ಬಾರಿ ಸರ್ಪ್ರೈಸ್ ಆಗಿ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ತಾಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಊಟ ತುಂಬಾ ಸಿಹಿಯಾಗಿದೆ ಮತ್ತು ಖಾರ ಸರಿಯಾದ ರೀತಿಯಲ್ಲಿ ಹಾಕಿದ್ದಾರೆ. ವಿವಿಧ ಬಗೆಯ ತರಕಾರಿಗಳು ಹಾಗೂ ಬೇಳೆಗಳನ್ನು ಬಳಸಿ ಉತ್ತಮ ವಾಗಿ ಆಹಾರವನ್ನು ತಯಾರಿಸಿದ್ದಾರೆ ಎಂದು ಊಟ ಮಾಡುತ್ತಾ ಶಾಸಕರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು