10:11 PM Tuesday21 - March 2023
ಬ್ರೇಕಿಂಗ್ ನ್ಯೂಸ್
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ, ಆದರೆ ಯಾಕೆ ಹಿಂಗೆ ಮಾಡುತ್ತಿದ್ದಾರೆ ಗೊತ್ತಿಲ್ಲ: ಮಾಜಿ… ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್… ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ… ಪಾಲಿಕೆ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್… ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ;… ಎಎಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್, ಮೂಡಬಿದರೆಯಿಂದ… ಜನಸಾಮಾನ್ಯರ ತಾಸುಗಟ್ಟಲೆ ಕಾಯಿಸಿದ ಪಾಲಿಕೆ ಕಮಿಷನರ್: ಸಾರ್ವಜನಿಕರಿಂದ ತರಾಟೆ, ತೀವ್ರ ಆಕ್ಷೇಪ ಕನ್ಯಾನದಲ್ಲಿ ಬಂಟ್ವಾಳ ಪ್ರಜಾಧ್ವನಿ 9ನೇ ದಿನದ ಯಾತ್ರೆ: ಅಪಪ್ರಚಾರದ ಮೂಲಕ ನನ್ನ ಸೋಲಿಸಲಾಯಿತು:… ಕನ್ನಡಿಗ ಛಾಯಾಗ್ರಾಹಕ, ‘ಪೊರ್ಲು’ ಖ್ಯಾತಿಯ ಜಿನೇಶ್ ಪ್ರಸಾದ್ ಗೆ ರಾಷ್ಟ್ರೀಯ ‘ಚಿತ್ರಾಂಜಲಿ ಪ್ರಶಸ್ತಿ’…

ಇತ್ತೀಚಿನ ಸುದ್ದಿ

ನಾನು ದಲಿತ ಎಂದು ಹೀಗೆಲ್ಲ ಮಾಡ್ತೀದ್ದಾರೆ: ಪತ್ರಕರ್ತರ ಮುಂದೆ ಕಣ್ಣೀರಿಟ್ಟ ಮೂಡಿಗೆರೆ ಶಾಸಕ

17/03/2023, 00:26

ಮೂಡಿಗೆರೆ(reporterkarnataka.com): ನಾನು‌ ದಲಿತ ಎಂದು ಹೀಗೆಲ್ಲಾ ಮಾಡ್ತಿದ್ದಾರೆ.
ಬೇರೆ ಜನರಲ್ ಶಾಸಕ ಆಗಿದ್ದರೆ ಹೀಗೆ ಮಾಡುತ್ತಿದ್ದರಾ? ಎಂದು ಘಟನೆ ನೆನೆದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಕಣ್ಣೀರಿಟ್ಟ ಘಟನೆ ನಡೆಯಿತು.


ಮೂಡಿಗೆರೆ ಐಬಿಯಲ್ಲಿ ಸುದ್ದಿಗೋಷ್ಠಿ ವೇಳೆ ಶಾಸಕರು ಕಂಬನಿ ಹರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು