11:41 PM Tuesday21 - March 2023
ಬ್ರೇಕಿಂಗ್ ನ್ಯೂಸ್
ನಾಗಠಾಣ, ಇಂಡಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ; ಮಾಜಿ ಡಿಸಿಎಂ ಸವದಿ ನೇತೃತ್ವದಲ್ಲಿ… ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ದೂರು ನೀಡಿ ಲಕ್ಷ್ಮಣ ಸವದಿ ಬುದ್ದಿವಂತ ರಾಜಕಾರಣಿ, ಆದರೆ ಯಾಕೆ ಹಿಂಗೆ ಮಾಡುತ್ತಿದ್ದಾರೆ ಗೊತ್ತಿಲ್ಲ: ಮಾಜಿ… ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್… ಮಂಗಳೂರು ಉತ್ತರ ಸಂಚಾರಿ ಠಾಣೆ ನೂತನ ಕಟ್ಟಡ: ಶಾಸಕ ಡಾ. ಭರತ್ ಶೆಟ್ಟಿ… ಪಾಲಿಕೆ ಕಂಬ್ಳ ವಾರ್ಡ್‌ನಲ್ಲಿ ರಾಜ ಕಾಲುವೆ ತಡೆಗೋಡೆ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್… ಬಂಟ್ವಾಳ ಪ್ರಜಾಧ್ವನಿ ಯಾತ್ರೆ: ಪಣೋಲಿಬೈಲ್ ದೈವಸ್ಥಾನಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ;… ಎಎಪಿ ಮೊದಲ ಪಟ್ಟಿ ಬಿಡುಗಡೆ: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್, ಮೂಡಬಿದರೆಯಿಂದ… ಜನಸಾಮಾನ್ಯರ ತಾಸುಗಟ್ಟಲೆ ಕಾಯಿಸಿದ ಪಾಲಿಕೆ ಕಮಿಷನರ್: ಸಾರ್ವಜನಿಕರಿಂದ ತರಾಟೆ, ತೀವ್ರ ಆಕ್ಷೇಪ ಕನ್ಯಾನದಲ್ಲಿ ಬಂಟ್ವಾಳ ಪ್ರಜಾಧ್ವನಿ 9ನೇ ದಿನದ ಯಾತ್ರೆ: ಅಪಪ್ರಚಾರದ ಮೂಲಕ ನನ್ನ ಸೋಲಿಸಲಾಯಿತು:…

ಇತ್ತೀಚಿನ ಸುದ್ದಿ

ಸಮಾನ ಹಗಲು- ರಾತ್ರಿ: 21ಕ್ಕೆ ಪಿಲಿಕುಳದಲ್ಲಿ ಖಗೋಳ ಶಾಸ್ತ್ರದ ಚಟುವಟಿಕೆಗಳು: ಆಸಕ್ತರಿಗೆ ಮುಕ್ತ ಅವಕಾಶ

18/03/2023, 11:28

ಮಂಗಳೂರು(reporterkarnataka.com): ಮಾರ್ಚ್ 21 ಹಾಗೂ ಸೆಪ್ಟಂಬರ್ 23 ಹಗಲು ಹಾಗೂ ರಾತ್ರಿಗಳ ಹೆಚ್ಚು ಕಡಿಮೆ ಸಮನಾಗಿರುತ್ತದೆ. ಈ ದಿನ ಸೂರ್ಯನ ಕಿರಣಗಳು ಭೂಮಿಯ ಭ್ರಮಣದ ಅಕ್ಷಕ್ಕೆ ಲಂಬವಾಗಿ ಬೀಳುತ್ತವೆ. ಇತರ ಅಕ್ಷಾಂಶಗಳಲ್ಲಿ ಸೂರ್ಯನ ಕಿರಣಗಳು ಓರೆಯಾಗಿ ಬೀಳುತ್ತವೆ. ಆ ದಿನದಂದು ಮಾತ್ರ ಸೂರ್ಯನ ಕಿರಣಗಳ ಓರೆಕೋನವು ಆ ಸ್ಥಳದ ಅಕ್ಷಾಂಶಕ್ಕೆ ಸಮಾನವಾಗಿರುತ್ತದೆ.

ಈ ಕಾರಣ ಪಿಳಕುಳ ಪ್ರದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಮಾರ್ಚ 21 ರಂದು ಬೆಳಗ್ಗೆ 10.30 ರಿಂದ ಈ ದಿನದ ಹಗಲಿನಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳನ್ನು ಮಾಡಲಾಗುವುದು. ಆಸಕ್ತರು
ಜಗನ್ನಾಥ(9481245137) ವಿಘ್ನೇಶ್ ಭಟ್ (9164571280) ಅವರನ್ನು ಸಂಪರ್ಕಿಸಿ
ಚಟುವಟಿಕೆಯಲ್ಲಿ ಭಾಗವಹಿಸಲು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು