12:06 PM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಸಮಾನ ಹಗಲು- ರಾತ್ರಿ: 21ಕ್ಕೆ ಪಿಲಿಕುಳದಲ್ಲಿ ಖಗೋಳ ಶಾಸ್ತ್ರದ ಚಟುವಟಿಕೆಗಳು: ಆಸಕ್ತರಿಗೆ ಮುಕ್ತ ಅವಕಾಶ

18/03/2023, 11:28

ಮಂಗಳೂರು(reporterkarnataka.com): ಮಾರ್ಚ್ 21 ಹಾಗೂ ಸೆಪ್ಟಂಬರ್ 23 ಹಗಲು ಹಾಗೂ ರಾತ್ರಿಗಳ ಹೆಚ್ಚು ಕಡಿಮೆ ಸಮನಾಗಿರುತ್ತದೆ. ಈ ದಿನ ಸೂರ್ಯನ ಕಿರಣಗಳು ಭೂಮಿಯ ಭ್ರಮಣದ ಅಕ್ಷಕ್ಕೆ ಲಂಬವಾಗಿ ಬೀಳುತ್ತವೆ. ಇತರ ಅಕ್ಷಾಂಶಗಳಲ್ಲಿ ಸೂರ್ಯನ ಕಿರಣಗಳು ಓರೆಯಾಗಿ ಬೀಳುತ್ತವೆ. ಆ ದಿನದಂದು ಮಾತ್ರ ಸೂರ್ಯನ ಕಿರಣಗಳ ಓರೆಕೋನವು ಆ ಸ್ಥಳದ ಅಕ್ಷಾಂಶಕ್ಕೆ ಸಮಾನವಾಗಿರುತ್ತದೆ.

ಈ ಕಾರಣ ಪಿಳಕುಳ ಪ್ರದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಮಾರ್ಚ 21 ರಂದು ಬೆಳಗ್ಗೆ 10.30 ರಿಂದ ಈ ದಿನದ ಹಗಲಿನಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳನ್ನು ಮಾಡಲಾಗುವುದು. ಆಸಕ್ತರು
ಜಗನ್ನಾಥ(9481245137) ವಿಘ್ನೇಶ್ ಭಟ್ (9164571280) ಅವರನ್ನು ಸಂಪರ್ಕಿಸಿ
ಚಟುವಟಿಕೆಯಲ್ಲಿ ಭಾಗವಹಿಸಲು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು