12:59 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಅಸೆಂಬ್ಲಿ ಚುನಾವಣೆ: ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು

22/03/2023, 18:33

ಬಂಟ್ವಾಳ(reporterkarnataka.com):
ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಇಲಾಖೆಯಿಂದ ದೊಂಬಿ ನಿಗ್ರಹ ಕವಾಯತು ನಡೆಸಲಾಯಿತು.
ಬಂಟ್ವಾಳ ನಗರ, ಬಂಟ್ವಾಳ ಗ್ರಾಮೀಣ, ಬಂಟ್ವಾಳ ಸಂಚಾರ, ವಿಟ್ಲ, ಪೊಲೀಸ್
ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಬಿ.ಸಿ.ರೋಡ್‌ ಜಂಕ್ಷನ್ ನ ಸಮೀಪದ ಬಂಟ್ವಾಳ ಪೇಟೆಯ ರಸ್ತೆಯ ಪಕ್ಕದಲ್ಲಿರುವ ಮೈದಾನದಲ್ಲಿAnti Riot Drill ( ದೊಂಬಿ
ನಿಗ್ರಹ ಕವಾಯತು ) ತರಬೇತಿಯನ್ನು ನೀಡಲಾಯಿತು. ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಗಲಭೆ ಸಂದರ್ಭದಲ್ಲಿ ಯಾವ ರೀತಿ ಸ್ಪಂದಿಸಬೇಕು, ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾದಾಗ ಯಾವ ರೀತಿ ರಕ್ಷಣಾತ್ಮಕವಾಗಿ ಎದುರಿಸಬೇಕೆಂಬ
ಬಗ್ಗೆ ಪ್ರಾಯೋಗಿಕವಾಗಿ ತಿಳಿಸಲಾಯಿತು.
ಇಂತಹ ಕವಾಯತಿನಿಂದ ಪೊಲೀಸ್ ಅಧಿಕಾರಿ,
ಸಿಬ್ಬಂದಿಗಳು ವೃತ್ತಿ ಕೌಶಲ್ಯ, ಸ್ಥೈರ್ಯ,ಆತ್ಮ ವಿಶ್ವಾಸ ಗಳನ್ನು ಹೆಚ್ಚಿಸಿಕೊಂಡು ವೃತ್ತಿಪರತೆಯಿಂದ
ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು