9:23 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಟಿಕೆಟ್ ಕದನ: ಪರ- ವಿರೋಧ ಮೇಲ್ ಸಮರ

06/04/2023, 16:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ.
ಕುಮಾರಸ್ವಾಮಿ ಟಿಕೆಟ್ ಕದನ Akshay ಹೈಕಮಾಂಡ್ ಗೆ ತಲುಪಿದೆ. ಕುಮಾರಸ್ವಾಮಿ ಪರ ಹಾಗೂ ವಿರೋಧ ಮೇಲ್ ಗಳು ಹೈಕಮಾಂಡ್ ತಲುಪಿದೆ.
ಅವರಿಗೆ ಟಿಕೆಟ್ ನೀಡುವಂತೆ ಮತ್ತು ನೀಡದಂತೆ ಒತ್ತಾಯಿಸಿ ಹೈಕಮಾಂಡ್ ಗೆ
ಮೇಲ್ ಸಂದೇಶ ಕಳುಹಿಸಲಾಗಿದೆ.
ಕುಮಾರಸ್ವಾಮಿ ಪರ-ವಿರೋಧದ ತಂಡದಿಂದ ಮೇಲ್ ವಾರ್ ನಡೆದಿದೆ. ಕುಮಾರಸ್ವಾಮಿ ವಿರೋಧಿ ಬಣ ಟಿಕೆಟ್ ನೀಡದಂತೆ ಹೈಕಮಾಂಡ್ ಗೆ
ಮೇಲ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.
ನಡ್ಡಾ, ಬಿ.ಎಲ್. ಸಂತೋಷ್ ಗೆ ಮೇಲ್ ಮಾಡಲಾಗಿದೆ. ಕುಮಾರಸ್ವಾಮಿ ಪರ-ವಿರೋಧ ಬಣಗಳಿಂದ ಹೈಕಮಾಂಡ್ ಗೆ ಸಾವಿರಾರು ಮೇಲ್ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು