10:40 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನ ಸಭೆ ಚುನಾವಣೆ: ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ

06/04/2023, 11:59

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯಲಿರುವಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು 2ನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. 42 ಮಂದಿ ಅಭ್ಯರ್ಥಿ ಗಳ ಪಟ್ಟಿ ಕೆಳಗಿನಂತಿದೆ.

ನಿಪ್ಪಾಣಿ – ಕನಕಸಾಹೇಬ್ ಪಾಟೀಲ್
ಗೋಕಾಕ್ – ಮಹಾಂತೇಶ್ ಕಡದಿ
ಕಿತ್ತೂರು – ಬಾಬಾಸಾಹೇನ್ ಡಿ ಪಾಟೀಲ್
ಸವದತ್ತಿ ಯಲ್ಲಮ್ಮ – ವಿಶ್ವಾಶ್ ವಸಂತ್ ವೈದ್ಯ
ಮುಧೋಳ್ (ಎಸ್‌ಸಿ) – ರಾಮಪ್ಪ ಬಾಳಪ್ಪ ತಿಮ್ಮಾಪೂರ್
ಬೀಳಗಿ – ಜೆ.ಟಿ ಪಾಟೀಲ್
ಬಾದಾಮಿ – ಭೀಮಸೇನ್ ಬಿ ಚಿಮ್ಮನಟ್ಟಿ
ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ
ಬಿಜಾಪುರ ನಗರ – ಅದ್ಬುಲ್ ಹಮೀದ್ ಖಾಜಸಾಹೇಬ್ ಮುಶ್ರಿಫ್
ನಾಗಠಾಣ (ಎಸ್‌ಸಿ) ವಿಠ್ಠಲ್ ಕಟಕದೊಂಡ್
ಅಫಜಲಪುರ – ಎಂ.ವೈ ಪಾಟೀಲ್
ಯಾದಗಿರಿ – ಚನ್ನರೆಡ್ಡಿ ಪಾಟೀಲ್
ಗುರುಮಿಠಕಲ್ – ಬಾಬುರಾವ್ ಚಿಂಚನಸೂರ್
ಗುಲ್ಬರ್ಗ ದಕ್ಷಿಣ- ಅಲ್ಲಮಪ್ರಭು ಪಾಟೀಲ್
ಬಸವಕಲ್ಯಾಣ – ವಿನಯ್ ಧರಂ ಸಿಂಗ್
ಗಂಗಾವತಿ – ಇಕ್ವಾಲ್ ಅನ್ಸಾರಿ
ನರಗುಮದ್ – ಬಿ.ಆರ್ ಯಾವಗಲ್
ಧಾರವಾಡ – ವಿನಯ್ ಕುಲಕರ್ಣಿ
ಕಲಘಟಗಿ – ಸಂತೋಷ್ ಲಾಡ್
ಸಿರಸಿ – ಭೀಮಣ್ಣ ನಾಯ್ಕ್
ಯೆಲ್ಲಾಪುರ – ವಿ.ಎಸ್ ಪಾಟೀಲ್
ಕೂಡ್ಲಿಗಿ (ಎಸ್‌ಸಿ) ಡಾ.ಶ್ರೀನಿವಾಸ್ ಎನ್.ಟಿ
ಮೊಳಕಾಲ್ಮೂರು – ಎನ್.ವೈ ಗೋಪಾಲಕೃಷ್ಣ
ಚಿತ್ರದುರ್ಗ – ಕೆ.ಸಿ ವೀರೇಂದ್ರ
ಹೊಳ್ಕಕೆರೆ – ಆಂಜನೇಯ ಎಚ್
ಚನ್ನಗಿರಿ – ಬಸವರಾಜು ವಿ ಶಿವಗಂಗ
ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
ಉಡುಪಿ – ಪ್ರಸಾದರಾಜ್ ಕಂಚನ್
ಕಡೂರ್ – ಆನಂದ ಕೆ.ಎಸ್
ತುಮಕೂರು ನಗರ – ಇಕ್ಬಾಲ್ ಅಹ್ಮದ್
ಗುಬ್ಬಿ – ಎಸ್.ಆರ್ ಶ್ರೀನಿವಾಸ್
ಯೆಲಹಂಕ – ಕೇಶವ ರಾಜಣ್ಣ
ಯಶವಂತಪುರ – ಎಸ್.ಬಾಲರಾಜ್‌ ಗೌಡ
ಮಹಾಲಕ್ಷ್ಮಿ ಲೇಔಟ್ – ಕೇಶವ ಮೂರ್ತಿ
ಪದ್ಮನಾಭನಗರ – ವಿ.ರಘುನಾಥ ನಾಯ್ಡು
ಮೇಲುಕೋಟೆ – ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯನವರಿಗೆ ಬೆಂಬಲ
ಮಂಡ್ಯ – ಪಿ. ರವಿಕುಮಾರ್
ಕೆ.ಆರ್ ಪೇಟೆ – ಬಿ.ಎಲ್ ದೇವರಾಜ್
ಬೇಲೂರು – ಬಿ.ಶಿವರಾಂ
ಮಡಿಕೇರಿ – ಡಾ.ಮಂತರ್ ಗೌಡ
ಚಾಮುಂಡೇಶ್ವರಿ – ಸಿದ್ದೇಗೌಡ
ಕೊಳ್ಳೇಗಾಲ – ಎ.ಆರ್ ಕೃಷ್ಣ ಮೂರ್ತಿ

ಇತ್ತೀಚಿನ ಸುದ್ದಿ

ಜಾಹೀರಾತು