8:35 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ

17/04/2023, 16:50

ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು. ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಜಂಕ್ಷನ್ ನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕೆಪಿಸಿಸಿ ಸದಸ್ಯ ಪಿಯೂಸ್ ರಾಡ್ರಿಗಸ್, ಜಿಪಂ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಪಕ್ಷದ ಪ್ರಮುಖರುಗಳಾದ ಸುಧಾಕರ್ ಶೆಣೈ, ಮಾಯಿಲಪ್ಪ ಸಾಲ್ಯಾನ್, ಪಿ. ಎ. ರಹೀಮ್, ಮೋನಪ್ಪ ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ, ಜಾನ್, ಅಸ್ಲಾಂ ಆಜೀಜ್, ರಕ್ಷಿತಾ, ಡೀಕಯ್ಯ ಬಂಗೇರ, ಜಯ ಬಂಗೇರ, ಸದಾಶಿವ ಬಂಗೇರ, ವಸಂತ ಮಿತ್ತೊಟ್ಟು, ರಾಮಚಂದ್ರ ಪೂಜಾರಿ, ಬಾಬು ಪೂಜಾರಿ, ಅಬ್ದುಲ್ಲಾ, ಪುಷ್ಪಲತಾ ಮೋಹನ್, ಸದಾನಂದ ಶೆಟ್ಟಿ, ಬಾಲಕೃಷ್ಣ ಅಂಚನ್, ಆನಂದ ಪೂಜಾರಿ ಕರ್ಲ, ವಿಠಲ ಕರ್ಲ ಉಮೇಶ್ ಬೋಳಂತ್ತೂರು, ಬಾಲಕೃಷ್ಣ ಪ್ರಭು, ಪದ್ಮನಾಭ ಸಾಮಂತ್,ವಿಕ್ಟರ್ ದೈಕಿನಕಟ್ಟೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು