10:23 AM Tuesday3 - October 2023
ಬ್ರೇಕಿಂಗ್ ನ್ಯೂಸ್
ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್… ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್… ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು: ಕೇಂದ್ರ ಸಚಿವೆ… ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ… ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ… ಬೆಳಗಾವಿಯಲ್ಲಿ 2 ದಿನಗಳ ಮೋಡ ಬಿತ್ತನೆಗೆ ಚಾಲನೆ: 20 ಸಾವಿರ ಅಡಿ ಎತ್ತದರದಲ್ಲಿರುವ… ಶೃಂಗೇರಿ: ತುಂಗಾ ನದಿಯ ನಡುಗಡ್ಡೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಇಬ್ಬರ ರಕ್ಷಣೆ; ಅಗ್ನಿ ಶಾಮಕ… ಕಾವೇರಿ ನದಿ ನೀರು ಹಂಚಿಕೆ ವಿವಾದ: ಅಥಣಿಯಲ್ಲಿ ಪ್ರತಿಭಟನೆ; ಮಾನವ ಸರಪಳಿ ಮಂಗಳೂರಿನಲ್ಲಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಸ್ ಶೆಲ್ಟರ್ ಇಲ್ಲ!: ಆದ್ಯತೆ ಮೇರೆಗೆ ನಿರ್ಮಾಣ…

ಇತ್ತೀಚಿನ ಸುದ್ದಿ

ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಶ್ರೀ ಮರುಳ ಸಿದ್ದ ಮಹಾಸ್ವಾಮಿ ಸನ್ಮಾನ: ಸಚಿವ ಸ್ಥಾನ ದೊರಕಲು ಆಶೀರ್ವಾದ

03/06/2023, 21:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಡಳಿತ ಕಾಂಗ್ರೆಸ್ ಪಕ್ಷದಿಂದ ನೂತನ ಶಾಸಕರಾಗಿ ಆಯ್ಕೆಯಾದ ಲಕ್ಷ್ಮಣ ಸವದಿ ಅವರಿಗೆ ಇಂದು ಅಥಣಿ ತಾಲೂಕಿನ ಶೆಟ್ಟರ್ ಮಠದ ಆವರಣದಲ್ಲಿ ಇಂದು ಶ್ರೀ ಮರುಳ ಸಿದ್ದ ಮಹಾಸ್ವಾಮಿಜಿ ಅವದು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ರಾಜ್ಯದಲ್ಲಿ ಎರಡನೆ ಸ್ಥಾನದಲ್ಲಿ ಗುರುತಿಸಿ ಕೊಟ್ಟಿರುವ ಅಥಣಿ ತಾಲೂಕಿನ ಮಹಾ ಜನತೆ ಹಾಗೂ ಪೂಜ್ಯರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಯ ಕೆಲಸಗಳನ್ನ ಮಾಡುವದಿದ್ದು ಬರುವ ಸಂದರ್ಭದಲ್ಲಿ ತಮ್ಮೆಲ್ಲರ ಸಹಾಯ ಮತ್ತು ಸಹಕಾರ ನನಗೆ ಯಾವತ್ತೂ ಬೇಕು ಒಟ್ಟಿಗೆ ಸೇರಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಸಾಗಿಸೋಣ ಎಂದು ಹೇಳಿದರು.
ಆಶೀರ್ವಚನ ನೀಡಿದ ಶೆಟ್ಟರ ಮಠದ ಶ್ರೀ ಮರುಳ ಶಿದ್ದ ಮಹಾಸ್ವಾಮಿಜಿಯವರೂ ತಾವು ಅಥಣಿ ಮತಕ್ಷೇತ್ರದಲ್ಲಿ ಹಲವು ಬಾರಿ ಜಯಶಾಲಿಯಾಗಿ ಒಳ್ಳೆ ರೀತಿಯಲ್ಲಿ ಕ್ಷೇತ್ರದ ಸೇವೆಯನ್ನು ಮಾಡಿದ್ದೀರಿ. ಮತ್ತೆ ನಿಮಗೆ ಶಿವಯೋಗಿಗಳ ಆಶೀರ್ವಾದ ದೊರಕಿದೆ. ಬರುವ ದಿನಗಳಲ್ಲಿ ತಮಗೆ ಮಂತ್ರಿ ಸ್ಥಾನ ದೊರಕಲಿ ಎಂದು ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು