10:41 AM Tuesday3 - October 2023
ಬ್ರೇಕಿಂಗ್ ನ್ಯೂಸ್
ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್… ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್… ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು: ಕೇಂದ್ರ ಸಚಿವೆ… ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ… ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ… ಬೆಳಗಾವಿಯಲ್ಲಿ 2 ದಿನಗಳ ಮೋಡ ಬಿತ್ತನೆಗೆ ಚಾಲನೆ: 20 ಸಾವಿರ ಅಡಿ ಎತ್ತದರದಲ್ಲಿರುವ… ಶೃಂಗೇರಿ: ತುಂಗಾ ನದಿಯ ನಡುಗಡ್ಡೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಇಬ್ಬರ ರಕ್ಷಣೆ; ಅಗ್ನಿ ಶಾಮಕ… ಕಾವೇರಿ ನದಿ ನೀರು ಹಂಚಿಕೆ ವಿವಾದ: ಅಥಣಿಯಲ್ಲಿ ಪ್ರತಿಭಟನೆ; ಮಾನವ ಸರಪಳಿ ಮಂಗಳೂರಿನಲ್ಲಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಸ್ ಶೆಲ್ಟರ್ ಇಲ್ಲ!: ಆದ್ಯತೆ ಮೇರೆಗೆ ನಿರ್ಮಾಣ…

ಇತ್ತೀಚಿನ ಸುದ್ದಿ

ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10 ಲಕ್ಷ ಪರಿಹಾರ

04/06/2023, 11:14

ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಸಂಭವಿಸಿ ಭೀಕರ ರೈಲ್ವೆ ದುರಂತದಲ್ಲಿ ಗಾಯಗೊಂಡವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.


ಪ್ರಧಾನಿ ಅವರು ಸ್ಥಳೀಯ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ವಿಕಾಸ ಅಭಿವೃದ್ಧಿ ಇಲಾಖೆ ಸಚಿವ ಧರ್ಮೇಂದ್ರ ಪ್ರಧಾನ್ , ವೈದ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು