2:10 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಸ್ಥಳೀಯರ ತೀವ್ರ ವಿರೋಧ: ವಾಮಂಜೂರು ಅಣಬೆ ಫ್ಯಾಕ್ಟರಿ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ; ಪ್ರತಿಭಟನಾಕಾರರು ಹರ್ಷ

11/06/2023, 12:11

ವಾಮಂಜೂರು(reporterkarnataka.com): ಸ್ಥಳೀಯರ ತೀವ್ರ ವಿರೋಧದ ಹಿನ್ನೆಲೆಯಲ್ಲಿ
ವಾಮಂಜೂರು ಅಣಬೆ ಫ್ಯಾಕ್ಟರಿ ಇಂದಿನಿಂದಲೇ ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ರವಿ ಕುಮಾರ್ ಅವರು ಇಂದು ಸಂಜೆಯೊಳಗೆ ಫ್ಯಾಕ್ಟರಿಗೆ ಸೀಲ್ ಹಾಕಲಾಗುವುದು ಎಂದರು. ಇದು ವಾಮಂಜೂರು ನಾಗರಿಕರಿಗೆ ಸಿಕ್ಕ ಜಯ ಎಂದು ಪ್ರತಿಭಟನಾಕಾರರು ಜಯಕಾರ ಹಾಕಿದರು.
ವಾಮಂಜೂರು ಅಣಬೆ ಫ್ಯಾಕ್ಟರಿ ವಿರುದ್ಧ ಇನ್ನಷ್ಟು ತೀವ್ರ ಪ್ರತಿಭಟನೆ ನಡೆಸುವುದಾಗಿ ಶಾಸಕ ಡಾ.ಭರತ್ ಶೆಟ್ಟಿ ಶನಿವಾರ ಎಚ್ಚರಿಕೆ ನೀಡಿದ್ದರು.

ಅಣಬೆ ಫ್ಯಾಕ್ಟರಿಯಿಂದ ಸ್ಥಳೀಯ ಜನತೆ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಜನರು ಕಳೆದ ಮೂರು ದಿನಗ

ಇತ್ತೀಚಿನ ಸುದ್ದಿ

ಜಾಹೀರಾತು