11:07 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕೂರಾಡಿ: ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ‌ ಅಂತ್ಯಕ್ರಿಯೆ; ಒಡನಾಡಿಗಳಿಂದ ಅಂತಿಮ ನಮನ

02/07/2023, 20:58

ಬ್ರಹ್ಮಾವರ(reporterkarnataka.com): ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದ ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ ಅವರ ಅಂತ್ಯಕ್ರಿಯೆ ಬ್ರಹ್ಮಾವರ ಸಮೀಪದ ಕೂರಾಡಿಯಲ್ಲಿ ನಡೆಯಿತು.

ಪಟ್ಟಾಭಿರಾಮ ಸೋಮಯಾಜಿ ಅವರ ಸಹೋದರಿ ಅನಸೂಯ ಕಲ್ಕೂರ ಅವರ ಮನೆಯ‌ ವಠಾರದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಟ್ಟಾಭಿಯವರ ಒಡನಾಡಿಗಳಾದ ಪ್ರೊ. ಕೆ. ಪಣಿರಾಜ್, ಕೆ.ಎಲ್. ಅಶೋಕ್, ಉಮರ್ ಯು.ಹೆಚ್., ಕಲ್ಕುಳಿ ವಿಠಲ ಹೆಗಡೆ, ರಾಘವೇಂದ್ರ ಚಾರ್ವಾಕ, ಇದ್ರೀಸ್ ಹೂಡೆ, ಹುಸೈನ್ ಕೋಡಿಬೆಂಗ್ರೆ, ಇರ್ಶಾದುಲ್ಲಾಹ್ ಆದಿಲ್, ಡಾ. ಹಯವದನ ಉಪಾಧ್ಯಾಯ, ಶಾಮರಾಜ್ ಬಿರ್ತಿ, ಶಾರದಾ ಮೂಡುಸಗ್ರಿ, ಜಿ. ವಿಷ್ಣು, ಹಸೀನಾ ಬಾನು, ಶಿವಕುಮಾರ್ ಗುಳಘಟ್ಟ, ಬಾಬು ರಾಜ್, ವಿನ್ಸೆಂಟ್ ಆಳ್ವ, ವಿಕ್ಟರ್ ವಾಝ್, ಲಕ್ಷ್ಮಣ್ ಮತ್ತಿತರರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.
ಪಟ್ಟಾಭಿರಾಮ ಸೋಮಯಾಜಿ ಸಹೋದರಿ ಅನಸೂಯ ಕಲ್ಕೂರ, ಸಹೋದರಿ ಪುತ್ರ ಅಂಬರೀಷ್ ಕಲ್ಕೂರ, ಅಣ್ಣ ರಂಗನಾಥ್ ಸೋಮಯಾಜಿ, ಅತ್ತೆ ನಿವೇದಿತಾ ಹಾಗೂ ಕುಟುಂಬದ ಸದಸ್ಯರು ಮತ್ತು ನೆರೆಮನೆಯವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು