3:14 PM Wednesday1 - May 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆಯಿಂದ ಮಂಗಳೂರಿನಲ್ಲಿ ಕೈಕೊಟ್ಟಿದ್ದ ಟ್ರಾಫಿಕ್ ಸಿಗ್ನಲ್ ಮತ್ತೆ ಕಾರ್ಯಾರಂಭ

05/07/2023, 20:50

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಭಾರೀ ಮಳೆಯ ಪರಿಣಾಮ ಬುಧವಾರ ಬೆಳಗ್ಗಿನಿಂದ ಕೈಕೊಟ್ಟಿದ್ದ ಮಂಗಳೂರಿನ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಮತ್ತೆ ಕಾರ್ಯಾರಂಭ ಶುರುಮಾಡಿದೆ.
ಬುಧವಾರ ಮಧ್ಯಾಹ್ನದ ಬಳಿಕ ಟ್ರಾಫಿಕ್ ಸಿಗ್ನಲ್ ಮತ್ತೆ ಆರಂಭಗೊಂಡಿದೆ. ಕಳೆದ ಮೂರು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು,ಹಂಪನಕಟ್ಟೆಯ ಟ್ರಾಫಿಕ್ ಸಿಗ್ನಲ್ ಕೆಟ್ಟು ಹೋಗಿತ್ತು.

ಟ್ರಾಫಿಕ್ ಸಿಗ್ನಲ್ ಸಂಬಂಧಿಸಿದಂತೆ ನಮಗೆ ಯಾವುದೇ ದೂರು ಬಂದಿಲ್ಲ. ಪವರ್ ಆ ಭಾಗದಲ್ಲಿ ಇತ್ತು ಎಂದು ಮೆಸ್ಕಾಂ ನೆಹರೂ ಮೈದಾನ ಶಾಖೆಯ ಕಿರಿಯ ಎಂಜಿನಿಯರ್ ಆರ್.ಚರಣ್ ಕುಮಾರ್ ರಿಪೋಟರ್ ಕರ್ನಾಟಕಕ್ಕೆ ಹೇಳಿದ್ದಾರೆ.
ಈ ನಡುವೆ ಡಿಸಿಪಿ ದಿನೇಶ್ ಕುಮಾರ್ ಅವರು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿ,ತಾಂತ್ರಿಕ ಸಮಸ್ಯೆಯಿಂದ ಇವತ್ತು ಸಿಗ್ನಲ್ ಸಮಸ್ಯೆ ಉಂಟಾಗಿತ್ತು. ಆಮೇಲೆ ಸರಿಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು